ಕುಂದಾಪುರ:ಸಮುದ್ರದಲ್ಲಿ ಜೆಸ್ಕಿ ರೈಡ್ ಮೂಲಕ (ವಾಟರ್ ಬೈಕ್) ಡ್ರೈವ್ ಮಾಡುತ್ತಿದ್ದ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ಜೆಸ್ಕಿ ರೈಡ್ ಸಮುದ್ರದಲ್ಲಿ ಉರುಳಿ ಬಿದ್ದ ಪರಿಣಾಮ ಜೆಸ್ಕಿ ರೈಡ್ ಡ್ರೈವರ್ ಮುರುಡೇಶ್ವರ ಮೂಲದ ನಿವಾಸಿ ರೋಹಿದಾಸ್ (41) ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ಶನಿವಾರ ತ್ರಾಸಿ ಬೀಚ್ನಲ್ಲಿ ನಡೆದಿದೆ.
ಶನಿವಾರ ಸಂಜೆ 5.30 ರ ಸುಮಾರಿಗೆ ಜೆಸ್ಕಿ ರೈಡ್ ಡ್ರೈವರ್ ರೋಹಿದಾಸ್ ಅವರು ಒರ್ವ ಪ್ರವಾಸಿಗನನ್ನು ಜೆಸ್ಕಿ ರೈಡ್ನಲ್ಲಿ ಕುಳ್ಳಿರಿಸಿ ಕೊಂಡು ಸಮುದ್ರದಲ್ಲಿ ರೈಡ್ ಮಾಡುತ್ತಿದ್ದ ಸಮಯದಲ್ಲಿ ಸಮುದ್ರ ತೀರ ದಿಂದ ಅಂದಾಜು 150 ರಿಂದ 200 ಮೀಟರ್ ದೂರದಲ್ಲಿ ಅಲೆಯ ಹೊಡೆತಕ್ಕೆ ಜೆಸ್ಕಿ ರೈಡ್ ಸಮುದ್ರದಲ್ಲಿ ಪಲ್ಟಿ ಹೊಡೆದಿದೆ.ಘಟನೆಯಲ್ಲಿ ಜೆಸ್ಕಿ ರೈಡ್ ಡ್ರೈವರ್ ಸೇರಿ ಪ್ರವಾಸಿಗ ನೀರಿನಲ್ಲಿ ಮುಳುಗಿದ್ದಾರೆ.ಪ್ರವಾಸಿಗ ಪಾರಾಗಿದ್ದಾನೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…