ಕುಂದಾಪುರ

ಶ್ರೀ ಮಂಜುನಾಥ ಕ್ಯಾಟರಿಂಗ್ ಮತ್ತು ಶ್ರೀ ಮೂಕಾಂಬಿಕಾ ಕ್ಯಾಟರಿಂಗ್ ಸರ್ವಿಸ್ ಬೆಂಗಳೂರಿನಲ್ಲಿ ಶುಭಾರಂಭ

Share

ಬೆಂಗಳೂರು:ಹೊಟೇಲ್ ಸರ್ವಿಸ್ ಕ್ಷೇತ್ರದಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚಿನ ವರ್ಷಗಳ ಕಾಲದ ಅನುಭವನ್ನು ಹೊಂದಿರುವ ಕುಂದಾಪುರ ತಾಲೂಕಿನ ಯೋಗೀಶ್ ಗಾಣಿಗ ನಾಗೂರು ಮತ್ತು ಶಶಿ ಕುಮಾರ್ ತಲ್ಲೂರು ಹಾಗೂ ಪ್ರದೀಪ್,ರಾಘವೇಂದ್ರ ಮತ್ತು ಹರೀಶ್ ಅವರ ನೇತೃತ್ವದ ಶ್ರೀ ಮಂಜುನಾಥ ಕ್ಯಾಟರಿಂಗ್ ಮತ್ತು ಶ್ರೀ ಮೂಕಾಂಬಿಕಾ ಕ್ಯಾಟರಿಂಗ್ ಸರ್ವಿಸ್ ಬೆಂಗಳೂರಿನಲ್ಲಿ ಆರಂಭಗೊಂಡಿದೆ.
ಕರಾವಳಿ ಶೈಲಿಯ ನಾಟಿ ಸ್ಟೈಲ್ ಮತ್ತು ಕುಂದಾಪುರ ಸ್ಟೈಲ್‍ನಲ್ಲಿ ಮಾಂಸಾಹಾರ ಮತ್ತು ಸಸ್ಯಹಾರ ಖಾದ್ಯ ನುರಿತ ಬಾಣಸಿಗರಿಂದ ತಯಾರಿಸಲಾಗುತ್ತಿದ್ದು.ರಿಯಾತಿ ದರದಲ್ಲಿ ಕ್ಯಾಟರಿಂಗ್ ಸರ್ವಿಸ್ ನೀಡಲಾಗುತ್ತದೆ.ಕುಂದಾಪುರ ಸ್ಟೈಲ್ ಬಿರಿಯಾನಿ,ಕುಂದಾಪ್ರ ಚಿಕ್ಕನ್,ನೀರ್ ದೊಸೆ,ಕೊಟ್ಟೆ ಕಡುಬು,ಎಲ್ಲಾ ಬಗೆಯ ಮೀನು ಮತ್ತು ಸೀ ಪುಡ್,ಚೈನೀಸ್,ತಂದೂರಿ,ಕಬಾಬ್,ರೋಟಿ,ಉಪ್ಪು ಕೋಳಿ,ಊರ್ ಕೋಳಿ ಸಾರ್,ಮಟನ್ ಮತ್ತು ಚಿಕ್ಕನ್ ದಮ್ಮ್ ಮತ್ತು ನಾರ್ಮಲ್ ಬಿರಿಯಾನಿ,ಪನ್ನೀರ್ ಚಿಲ್ಲಿ,ರೂಮಾಲ್ ರೊಟ್ಟಿ,ಅಕ್ಕಿ ರೊಟ್ಟಿ,ರಾಗಿ ಮುದ್ದೆ ಸೇರಿದಂತೆ ವಿವಿಧ ರೀತಿಯ ಖಾದ್ಯ ನಾಟಿ ಮತ್ತು ಕುಂದಾಪುರ ಸ್ಟೈಲ್‍ನಲ್ಲಿ ನೂರಿತ ಬಾಣಸಿಗರಿಂದ ಶುದ್ಧ ಕೊಬ್ಬರಿ ಎಣ್ಣೆ ಮತ್ತು ಕುಟ್ಟಿಪುಡಿ ಮಾಡಿದ ಹೋಮ್ ಮೆಡ್ ಮಸಾಲವನ್ನು ಬಳಕೆ ಮಾಡಿ ತಯಾರಿಸಲಾಗುತ್ತದೆ.
ಮದುವೆ ಪಾರ್ಟಿ,ಬರ್ಥ್ ಡೆ ಪಾರ್ಟಿ,ಇವೆಂಟ್ ಪಾರ್ಟಿ,ಆಫೀಸ್ ಪಾರ್ಟಿ,ಸೀಮಂತ ಕಾರ್ಯಕ್ರಮಕ್ಕೆ ನಾನ್ ವೆಜ್ ಮತ್ತು ವೆಜ್ ಅಡುಗೆಯನ್ನು ಶ್ರೀಮಂಜುನಾಥ ಕ್ಯಾಟರಿಂಗ್ ಮತ್ತು ಶ್ರೀ ಮೂಕಾಂಬಿಕಾ ಕ್ಯಾಟರಿಂಗ್ ನೀವು ಇಚ್ಚಿಸಿದ ಸ್ಥಳಕ್ಕೆ ಕ್ಲಪ್ತ ಸಮಯದಲ್ಲಿ ನೀಡುತ್ತದೆ.ಐಟಿ,ಬಿಟಿ ಕಂಪನಿಗಳಿಗೆ ಆಹಾರ ಸರಬರಾಜನ್ನು ಕೂಡ ಮಾಡಲಾಗುತ್ತೆ.ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ ಪ್ರದೇಶದ ಎಲ್ಲಾ ನಗರ ಮತ್ತು ಉಪನಗರಗಳಿಗೂ ಕ್ಯಾಟರಿಂಗ್ ಸರ್ವಿಸ್ ನೀಡಲಾಗುತ್ತಿದೆ.ಬೆಂಗೂರಿನ ಆಸುಪಾಡಿನ ಊರುಗಳಾದ ರಾಮನಗರ,ತುಮಕೂರು,ಮಂಡ್ಯ,ಹಾಸನ,ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಿಗೂ ಸೇವೆ ಲಭ್ಯವಿದೆ.ಕುಂದಾಪ್ರ ಮೂಲದ ಯುವಕರು ಆರಂಭಿಸಿರುವ ಕ್ಯಾಟರಿಂಗ್ ಸರ್ವಿಸ್‍ಗೆ ಬೆಂಗಳೂರಿನಲ್ಲಿ ನೆಲೆಸಿರುವ ಊರಿನವರು ಹಾಗೂ ಅಲ್ಲಿ ನೆಲೆ ನಿಂತವರು ಹೆಚ್ಚಿನ ಪ್ರೋತ್ಸಾಹವನ್ನು ನೀಡುವುದರ ಮೂಲಕ ಸಹಕಾರ ನೀಡಬೇಕಾಗಿದೆ.
ಶ್ರೀ ಮಂಜುನಾಥ ಕ್ಯಾಟರಿಂಗ್ ಮತ್ತು ಶ್ರೀ ಮೂಕಾಂಬಿಕಾ ಕ್ಯಾಟರಿಂಗ್ ಸರ್ವಿಸ್ ಬೆಂಗಳೂರು ಪಾರ್ಟನರ್ ಯೋಗೀಶ್ ಗಾಣಿಗ ಮಾತನಾಡಿ,ನೂರಿತ ಬಾಣಸಿಗರೊಂದಿಗೆ ಕುಂದಾಪುರ ಮತ್ತು ನಾಟಿ ಸ್ಟೈಲ್‍ನಲ್ಲಿ ನಾನ್ ವೆಜ್ ಮತ್ತು ವೆಜ್ ಅಡುಗೆಯನ್ನು ಕ್ಯಾಟರಿಂಗ್ ಸರ್ವಿಸ್ ಮೂಲಕ ನೀಡಲಾಗುತ್ತದೆ.ನಮ್ಮ ಈ ಸೇವೆಗೆ ಬೆಂಗಳೂರಿನಲ್ಲಿ ನೆಲೆಸಿರುವ ಕುಂದಾಪುರ ತಾಲೂಕಿನ ಜನರು ಹಾಗೂ ಬೆಂಗಳೂರಿನ ಜನರು ಸಹಕಾರ ನೀಡಬೇಕೆಂದು ಕೇಳಿಕೊಂಡಿದ್ದಾರೆ.ಕೇಳಿಕೊಂಡಿದ್ದಾರೆ.

ಸಂಪರ್ಕ ವಿಳಾಸ
ಯೋಗೀಶ್ ಗಾಣಿಗ ನಾಗೂರು
ಶ್ರೀ ಮಂಜುನಾಥ ಕ್ಯಾಟರಿಂಗ್ ಮತ್ತು ಶ್ರೀ ಮೂಕಾಂಬಿಕಾ ಕ್ಯಾಟರಿಂಗ್ ಸರ್ವಿಸ್ ಬೆಂಗಳೂರು, ಶ್ರೀನಗರ
ಮೊಬೈಲ್ -9738652119

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago