ಕುಂದಾಪುರ:ತ್ರಾಸಿ ಬೀಚ್ನಲ್ಲಿ ಜೆಸ್ಕಿ ರೈಡ್ ಮೂಲಕ ರೈಡ್ ಮಾಡುತ್ತಿದ್ದ ಸಂದರ್ಭದಲ್ಲಿ ಜೆಸ್ಕಿ ರೈಡ್ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಜೆಸ್ಕಿ ರೈಡ್ ಡ್ರೈವರ್ ರೋಹಿದಾಸ್ (41) ಅವರು ನೀರಿನಲ್ಲಿ ಮುಳುಗಿ ಸಮದ್ರದಲ್ಲಿ ಶನಿವಾರ ನಾಪತ್ತೆಯಾಗಿದ್ದರು.ಅವರ ಶವ ತ್ರಾಸಿ ಹೊಸಪೇಟೆ ಬಳಿ ಸಮುದ್ರ ತೀರದಲ್ಲಿ ಸೋಮವಾರ ಪತ್ತೆಯಾಗಿದೆ.
ಶಾಸ ಖಾರ್ವಿ ಹಾಗೂ ಮೋಹನ ಖಾರ್ವಿ ಎಂಬುವವರು ಡಿ.23 ರಂದು ಸೋಮವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಹೊಸಪೇಟೆ ಬಳಿ ಮೀನುಗಾರಿಕೆಗೆ ತೆರಳಲು ಹೋಗುತ್ತಿದ್ದಾಗ ಸಮುದ್ರ ತೀರದಲ್ಲಿ ಶವ ತೇಲುತ್ತಿರುವುದು ಕಂಡು ಬಂದಿದೆ.ಮೀನುಗಾರರು ತಕ್ಷಣ ಕರಾವಳಿ ಕಾವಲು ಪಡೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.ಕೆಎನ್ಡಿ ಸಿಬ್ಬಂದಿ ನಿಶಾಂತ್ ಖಾರ್ವಿ ಮತ್ತು ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ ಹಾಗೂ ಮೃತರ ಸಹೋದ್ಯೋಗಿಗಳು ಶವವನ್ನು ಸಮುದ್ರ ತೀರದಿಂದ ಮೇಲಕ್ಕೆ ತಂದು ಗಂಗೊಳ್ಳಿ ಪೆÇಲೀಸ್ ಠಾಣೆಗೆ ಮಾಹಿತಿಯನ್ನು ರವಾನಿಸಿದ್ದರು.ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…