(ಗಣ್ಯಾತಿಗಣ್ಯರಿಂದ ಕೆ.ಎಸ್ ಪ್ರಮೋದ್ ರಾವ್ ಗೆ ಶುಭಹಾರೈಕೆ)
ಕುಂದಾಪುರ:ಶೈಕ್ಷಣಿಕ ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರ ಸೇರಿದಂತೆ ಉದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡು ಸಾಮಾಜಿಕ ಕಾರ್ಯಗಳ ಮುಖೇನ ಗುರುತಿಸಿಕೊಂಡಿರುವ ಬೈಂದೂರು ತಾಲೂಕಿನ ಕಂಬದಕೋಣೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ಸಂಸ್ಥಾಪಕರಲ್ಲಿ ಒಬ್ಬರಾಗಿರುವ,ಫೌಂಡರ್ ಎಂಜಿಎಂ ಅರ್ಥ್ ಮೂವರ್ಸ್ ನೊಯಿಡಾ,ಆರ್.ಕೆ ಸಂಜೀವ ರಾವ್ ಸ್ಮಾರಕ ದತ್ತಿ ಹಾಗೂ ವಿಧಿಇನ್ಫ್ರಾ ಸೊಲ್ಯೂಷನ್ಸ್ ಪ್ರೈ.ಲಿ ನಿರ್ದೇಶಕರಾದ ಕೆ.ಎಸ್ ಪ್ರಮೋದ್ ರಾವ್ ಜನ್ಮ ದಿನವನ್ನು (ಪ್ರಮೋದ್ ಅಣ್ಣ) ಅವರ ಅಭಿಮಾನಿ ಬಳಗ ಕಂಬದಕೋಣೆ ವತಿಯಿಂದ ಗುರುವಾರ ಆಚರಿಸಲಾಯಿತು.
ಕೆ.ಎಸ್ ಪ್ರಮೋದ್ ರಾವ್ (ಪ್ರಮೋದ್ ಅಣ್ಣ) ಅವರ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳ ಸಂಘದ ವತಿಯಿಂದ ಕಂಬದಕೋಣೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ,ಹಣ್ಣುಕಾಯಿ ಹಾಗೂ ಮಂಗಳಾರತಿ ಸೇವೆಯನ್ನು ಸಲ್ಲಿಸಲಾಯಿತು.ದೇವಳದ ಅರ್ಚಕರಾದ ಮಹಾಬಲೇಶ್ವರ ಭಟ್ ಪೂಜಾ ಕಾರ್ಯಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕೆ.ಎಸ್ ಪ್ರಮೋದ್ ರಾವ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…