ಕುಂದಾಪುರ:ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತು
ಶ್ರೀ ದೇವರಿಗೆ ಬೆಳಿಗ್ಗೆ ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, ಪಂಚವಿಂಶತಿ ದ್ರವ್ಯ ಕಲಶಸ್ಥಾಪನೆ, ಪ್ರಧಾನ ಅಧಿವಾಸ ಹೋಮ, ಗಾಯತ್ರಿ ಕಲಶ ಸ್ಥಾಪನೆ, ಗಾಯತ್ರಿ ಜಪ, ಚತುರ್ವೇದ ಪಾರಾಯಣ ಕಲಶಾಭಿಷೇಕ, ಕಲ್ಲೋಕ್ತ ಮಹಾಪೂಜೆ, ದಶದಾನ, ನವಗ್ರಹ ಹೋಮ, ವಟು-ಬ್ರಾಹ್ಮಣ ಆರಾಧನೆ, ಸುಹಾಸಿನಿ ಪೂಜೆ, ಆಚಾರ್ಯ ಪೂಜೆ, ದಂಪತಿ ಪೂಜೆ, ಮಹಾ ಮಂಗಳಾರತಿ, ನಾಗಸಂದರ್ಶನ, ಪಲ್ಲಪೂಜೆ, ಪ್ರಸಾದ ವಿತರಣೆ ನಡೆಯಿತು
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಮಧ್ಯಾಹ್ನ 12ರ ನಂತರ
ವಿವಿಧ ಭಜನಾ ತಂಡಗಳಿಂದ
ಭಜನಾ ಕಾರ್ಯಕ್ರಮ
ನೆಡೆಯಿತು.
ಸಂಜೆ ಹಾಲಿಟ್ಟು ಸೇವೆ, ಚತುಃಪವಿತ್ರ ನಾಗಮಂಡಲ ಸೇವೆಯನ್ನು ನೋಡಲು ರಾಜ್ಯದ ವಿವಿಧ ಕಡೆಯಿಂದ ಭಕ್ತರು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು
ವಿದ್ಯುತ್ ದೀಪಲಂಕಾರ ಹೂವಿನ ಅಲಂಕಾರ ನಾಗಮಂಡಲಕ್ಕೆ ಮತ್ತಷ್ಟು ಮೆರುಗನ್ನು ನೀಡಿದೆ.
ದಿನಾಂಕ: 27-12-2024ರಂದು ಭವ್ಯ ಮೆರವಣಿಗೆ ಮೂಲಕ
ಹೊರೆಕಾಣಿಕೆಯನ್ನು ಸಾನಿಧ್ಯಕ್ಕೆ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ
ಕಲ್ತ್ತೋಡ್ಮಿ ಮನೆಯವರು
ಮತ್ತು
ಕುಟುಂಬಸ್ಥರು,
ಊರಿನ ಸಮಸ್ತ ಗ್ರಾಮಸ್ಥರು, ಹಿತೈಷಿಗಳು ಹಾಗೂ ಊರ-ಪರವೂರ
ಭಕ್ತ ಮಹನೀಯರು
ಉಪಸ್ಥಿತರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…