ಕುಂದಾಪುರ

ಅಂಪಾರು ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ಸಂಪನ್ನ

Share

ಕುಂದಾಪುರ:ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತು
ಶ್ರೀ ದೇವರಿಗೆ ಬೆಳಿಗ್ಗೆ ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, ಪಂಚವಿಂಶತಿ ದ್ರವ್ಯ ಕಲಶಸ್ಥಾಪನೆ, ಪ್ರಧಾನ ಅಧಿವಾಸ ಹೋಮ, ಗಾಯತ್ರಿ ಕಲಶ ಸ್ಥಾಪನೆ, ಗಾಯತ್ರಿ ಜಪ, ಚತುರ್ವೇದ ಪಾರಾಯಣ ಕಲಶಾಭಿಷೇಕ, ಕಲ್ಲೋಕ್ತ ಮಹಾಪೂಜೆ, ದಶದಾನ, ನವಗ್ರಹ ಹೋಮ, ವಟು-ಬ್ರಾಹ್ಮಣ ಆರಾಧನೆ, ಸುಹಾಸಿನಿ ಪೂಜೆ, ಆಚಾರ್ಯ ಪೂಜೆ, ದಂಪತಿ ಪೂಜೆ, ಮಹಾ ಮಂಗಳಾರತಿ, ನಾಗಸಂದರ್ಶನ, ಪಲ್ಲಪೂಜೆ, ಪ್ರಸಾದ ವಿತರಣೆ ನಡೆಯಿತು
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಮಧ್ಯಾಹ್ನ 12ರ ನಂತರ
ವಿವಿಧ ಭಜನಾ ತಂಡಗಳಿಂದ
ಭಜನಾ ಕಾರ್ಯಕ್ರಮ
ನೆಡೆಯಿತು.
ಸಂಜೆ ಹಾಲಿಟ್ಟು ಸೇವೆ, ಚತುಃಪವಿತ್ರ ನಾಗಮಂಡಲ ಸೇವೆಯನ್ನು ನೋಡಲು ರಾಜ್ಯದ ವಿವಿಧ ಕಡೆಯಿಂದ ಭಕ್ತರು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು
ವಿದ್ಯುತ್ ದೀಪಲಂಕಾರ ಹೂವಿನ ಅಲಂಕಾರ ನಾಗಮಂಡಲಕ್ಕೆ ಮತ್ತಷ್ಟು ಮೆರುಗನ್ನು ನೀಡಿದೆ.
ದಿನಾಂಕ: 27-12-2024ರಂದು ಭವ್ಯ ಮೆರವಣಿಗೆ ಮೂಲಕ
ಹೊರೆಕಾಣಿಕೆಯನ್ನು ಸಾನಿಧ್ಯಕ್ಕೆ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ
ಕಲ್‌ತ್ತೋಡ್ಮಿ ಮನೆಯವರು
ಮತ್ತು
ಕುಟುಂಬಸ್ಥರು,
ಊರಿನ ಸಮಸ್ತ ಗ್ರಾಮಸ್ಥರು, ಹಿತೈಷಿಗಳು ಹಾಗೂ ಊರ-ಪರವೂರ
ಭಕ್ತ ಮಹನೀಯರು
ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago