ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಹೇರೂರುನಲ್ಲಿ ಬುಧವಾರ ಶುಭಾರಂಭಗೊಂಡಿತು.
ಆದಿಶಕ್ತಿ ಹಾಡೇವೇರ್ನಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಸಾಮಾಗ್ರಿಗಳು ಒಂದೆ ಸೂರಿನಡಿಯಲ್ಲಿ ಸಿಗಲಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಆದಿಶಕ್ತಿಗೆ ಹಾರ್ಡವೇರ್ಗೆ ಭೇಟಿ
ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಮಾಲಿಂಗ ನಾಯ್ಕ ಆದಿಶಕ್ತಿ ಎಂಟರ್ಪ್ರೈಸಸ್ ಹಾರ್ಡವೇರ್ ಉದ್ಘಾಟನೆಯನ್ನು ಮಾತನಾಡಿ,ಇವೊಂದು ಭಾಗದಲ್ಲಿ ಹಾರ್ಡವೇರ್ ಬಹಳಷ್ಟು ಅಗತ್ಯತೆ ಇದ್ದಿದ್ದು.ಹಳ್ಳಿ ಭಾಗದಲ್ಲಿ ಹಾರ್ಡವೇರ್ ಶುಭಾರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಬಹಳಷ್ಟು ಪ್ರಯೋಜನಕಾರಿ ಆಗಲಿದೆ ಎಂದು ಹೇಳಿದರು.
ಹೇರೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ ಅವರು ಗೊದಾಮು ಅನ್ನು ಉದ್ಘಾಟಿಸಿ ಮಾತನಾಡಿ,ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವಂತಹ ಎಲ್ಲಾ ರೀತಿಯ ವಸ್ತುಗಳು ಇಲ್ಲಿ ದೊರಕುತ್ತದೆ.ಗ್ರಾಮದ ಜನರು ಯುವ ಉದ್ಯಮಿಗೆ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಹೇರೂರು ಪಂಚಾಯಿತಿ ಸದಸ್ಯ ಸತೀಶ ಶೆಟ್ಟಿ ಅವರು ಪ್ಲಲಿಂಗ್ ಉದ್ಘಾಟಿಸಿ ಮಾತನಾಡಿ,ಕಟ್ಟಡ ಸಾಮಾಗ್ರಿಗಳು ರೀಯಾತಿ ದರದಲ್ಲಿ ದೊರಕಲಿದ್ದು.ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡಿರುವ ಹಾರ್ಡವೇರ್ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು.ಶಂಭು ಶೆಟ್ಟಿ ಜಡ್ಕಲ್,ಶಾಂತರಾಮ ಶೆಟ್ಟಿ,ಸಂಜೀವ ಮಡಿವಾಳ,ಅರುಣಕುಮಾರ್ ಶೆಟ್ಟಿ ಹೊಸೂರು,ರವೀಂದ್ರ ಶೆಟ್ಟಿ ಜಡ್ಕಲ್,ಮಹಾಬಲ ಪೂಜಾರಿ ಜಡ್ಕಲ್,ಕಟ್ಟಡದ ಮಾಲೀಕರಾದ ಸುರೇಶ ಪೂಜಾರಿ,ಸ್ನೇಹಿತರು,ಬಂಧುಗಳು ಉಪಸ್ಥಿತರಿದ್ದರು.ಜಿ.ಬಿ ಮೋಹನ್ ಜಡ್ಕಲ್ ನಿರೂಪಸಿದರು.ಹಾರ್ಡವೇರ್ ಮಾಲೀಕರಾದ ಪುನೀತ್ ಶೆಟ್ಟಿ ಸ್ವಾಗತಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…