ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಹೇರೂರುನಲ್ಲಿ ಬುಧವಾರ ಶುಭಾರಂಭಗೊಂಡಿತು.
ಆದಿಶಕ್ತಿ ಹಾಡೇವೇರ್ನಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಸಾಮಾಗ್ರಿಗಳು ಒಂದೆ ಸೂರಿನಡಿಯಲ್ಲಿ ಸಿಗಲಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಆದಿಶಕ್ತಿಗೆ ಹಾರ್ಡವೇರ್ಗೆ ಭೇಟಿ
ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಮಾಲಿಂಗ ನಾಯ್ಕ ಆದಿಶಕ್ತಿ ಎಂಟರ್ಪ್ರೈಸಸ್ ಹಾರ್ಡವೇರ್ ಉದ್ಘಾಟನೆಯನ್ನು ಮಾತನಾಡಿ,ಇವೊಂದು ಭಾಗದಲ್ಲಿ ಹಾರ್ಡವೇರ್ ಬಹಳಷ್ಟು ಅಗತ್ಯತೆ ಇದ್ದಿದ್ದು.ಹಳ್ಳಿ ಭಾಗದಲ್ಲಿ ಹಾರ್ಡವೇರ್ ಶುಭಾರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಬಹಳಷ್ಟು ಪ್ರಯೋಜನಕಾರಿ ಆಗಲಿದೆ ಎಂದು ಹೇಳಿದರು.
ಹೇರೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ ಅವರು ಗೊದಾಮು ಅನ್ನು ಉದ್ಘಾಟಿಸಿ ಮಾತನಾಡಿ,ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವಂತಹ ಎಲ್ಲಾ ರೀತಿಯ ವಸ್ತುಗಳು ಇಲ್ಲಿ ದೊರಕುತ್ತದೆ.ಗ್ರಾಮದ ಜನರು ಯುವ ಉದ್ಯಮಿಗೆ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಹೇರೂರು ಪಂಚಾಯಿತಿ ಸದಸ್ಯ ಸತೀಶ ಶೆಟ್ಟಿ ಅವರು ಪ್ಲಲಿಂಗ್ ಉದ್ಘಾಟಿಸಿ ಮಾತನಾಡಿ,ಕಟ್ಟಡ ಸಾಮಾಗ್ರಿಗಳು ರೀಯಾತಿ ದರದಲ್ಲಿ ದೊರಕಲಿದ್ದು.ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡಿರುವ ಹಾರ್ಡವೇರ್ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು.ಶಂಭು ಶೆಟ್ಟಿ ಜಡ್ಕಲ್,ಶಾಂತರಾಮ ಶೆಟ್ಟಿ,ಸಂಜೀವ ಮಡಿವಾಳ,ಅರುಣಕುಮಾರ್ ಶೆಟ್ಟಿ ಹೊಸೂರು,ರವೀಂದ್ರ ಶೆಟ್ಟಿ ಜಡ್ಕಲ್,ಮಹಾಬಲ ಪೂಜಾರಿ ಜಡ್ಕಲ್,ಕಟ್ಟಡದ ಮಾಲೀಕರಾದ ಸುರೇಶ ಪೂಜಾರಿ,ಸ್ನೇಹಿತರು,ಬಂಧುಗಳು ಉಪಸ್ಥಿತರಿದ್ದರು.ಜಿ.ಬಿ ಮೋಹನ್ ಜಡ್ಕಲ್ ನಿರೂಪಸಿದರು.ಹಾರ್ಡವೇರ್ ಮಾಲೀಕರಾದ ಪುನೀತ್ ಶೆಟ್ಟಿ ಸ್ವಾಗತಿಸಿದರು.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…