ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಾಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಹೊಸ ವರ್ಷ ಆಚರಣೆ ಅದ್ದೂರಿಯಾಗಿ ನಡೆಯಿತು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲರ ಜೀವನದಲ್ಲೂ ಹೊಸತನ,ಹೊಸ ಹುಮ್ಮಸ್ಸು ತುಂಬಲಿ ಎಂದು ಶುಭಾಶಯ ಕೋರಿದರು.
ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದ ಸುಜಾತ,ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ರಾಝಿಕಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ಹೊಸ ವರ್ಷ ಆಚರಣೆಯ ಮಹತ್ವ,ಹಿನ್ನೆಲೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರು.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…