ಕುಂದಾಪುರ:ಅಧಿಕಾರ ಸ್ವೀಕಾರದ ವೇಳೆ ಪಂಚಾಯಿತಿ ಕಟ್ಟಡದ ಒಳಗಡೆ ಅನಧಿಕೃತವಾಗಿ ನಮಾಜ್ ಮಾಡಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು.ಅಧಿಕಾರಕ್ಕಾಗಿ ಸಮಾಜದ ಸ್ವಾಸ್ತ್ಯವನ್ನು ಕೇಡಿಸುವಂತ ಕಾರ್ಯಗಳಿಗೆ ಮುಂದಾಗಿರುವುದು ಸರಿ ಅಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧಿಕಾರ ಸ್ವೀಕಾರ ವೇಳೆಯಲ್ಲಿ ಮುಸ್ಲಿಂ ಸಮುದಾಯದ ಮೌಲಿಯಿಂದ ಪಂಚಾಯಿತಿ ಒಳಗಡೆ ಪ್ರಾರ್ಥನೆ ಮಾಡಿರುವುದನ್ನು ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ ಗಂಗೊಳ್ಳಿ ವತಿಯಿಂದ ಶುಕ್ರವಾರ ಗಂಗೊಳ್ಳಿ ಪಂಚಾಯಿತಿ ಎದುರುಗಡೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಬೈಂದೂರು ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ಮಾಜಿ ತಾ.ಪಂ ಸದಸ್ಯ ಸುರೇಂದ್ರ ಖಾರ್ವಿ,ರವಿ ಹೊಸಪೇಟೆ,ನಾಗರಾಜ ಖಾರ್ವಿ ದಾಕುಹಿತ್ಲು,ಚಂದ್ರ ಖಾರ್ವಿ ಲೈಟ್ಹೌಸ್,ಗುರು ದಾಕುಹಿತ್ಲು,ವಾಸುದೇವ ಗಂಗೊಳ್ಳಿ,ಸದಾಶಿವ ಕಂಚುಗೋಡು,ಉಮಾನಾಥ ದೇವಾಡಿಗ ಉಪಸ್ಥಿತರಿದ್ದರು.ಹೆಚ್ಚಿನ ತನಿಖೆ ನಡೆಸುವಂತೆ ಗಂಗೊಳ್ಳಿ ಪಂಚಾಯಿತಿ ಪಿಡಿಒ ಹಾಗೂ ಕುಂದಾಪುರ ತಹಶೀಲ್ದಾರ್ಗೆ ಮನವಿಯನ್ನು ನೀಡಲಾಯಿತು.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…