ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮದ ದಾಸರಮನೆ ಶಶಿಕಾಂತ ದಾಸ್ ಅವರ ಪುತ್ರ ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಆರನೇ ತರಗತಿ ವಿದ್ಯಾರ್ಥಿ ಪ್ರಣೀತ್ (12) ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ಚಿಕಿತ್ಸೆಗೆ ಇಲ್ಲಿ ತನಕ ಕುಟುಂಬ ಐದು ಲಕ್ಷಕ್ಕೂ ಹೆಚ್ಚಿನ ಖರ್ಚನ್ನು ಮಾಡಿದೆ.ಬಾಲಕನ ಮುಂದಿನ ಹೆಚ್ಚಿನ ಚಿಕಿತ್ಸೆಗೆ ವೈದ್ಯರು 12 ಲಕ್ಷಕ್ಕೂ ಹೆಚ್ಚಿನ ಮೊತ್ತ ತಗಲುದೆಂದು ತಿಳಿಸಿದ್ದಾರೆ.ಮಗನ ಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ.ರೂ ಸಾಲ ಸೂಲ ಮಾಡಿ ಖರ್ಚು ಮಾಡಿರುವ ಕಟುಂಬ ಕಂಗಾಲಾಗಿದ್ದು ಸಮಾಜಿಕ ನೆರವನ್ನು ಯಾಚಿಸಿದೆ.ಧನ ಸಹಾಯ ಮಾಡಬಯಸುವವರು ಮಗುವಿನ ಹೆತ್ತವರ ಖಾತೆಗೆ ನೆರವಾಗಿ ಹಣವನ್ನು ಜಮಾವಣೆ ಮಾಡಬಹುದು.
ಖಾತೆ ವಿವರ:
ಹೆಸರು:ಶಶಿಕಾಂತ ದಾಸ್
ಖಾತೆ ಸಂಖ್ಯೆ-7552500100726101
ಐಎಫ್ಎಸ್ಸಿ ಕೋಡ್-ಕೆಎಆರ್ಬಿ0000755
ಸಂಪರ್ಕ ಸಂಖ್ಯೆ-9449164720
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…