ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮದ ದಾಸರಮನೆ ಶಶಿಕಾಂತ ದಾಸ್ ಅವರ ಪುತ್ರ ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಆರನೇ ತರಗತಿ ವಿದ್ಯಾರ್ಥಿ ಪ್ರಣೀತ್ (12) ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ಚಿಕಿತ್ಸೆಗೆ ಇಲ್ಲಿ ತನಕ ಕುಟುಂಬ ಐದು ಲಕ್ಷಕ್ಕೂ ಹೆಚ್ಚಿನ ಖರ್ಚನ್ನು ಮಾಡಿದೆ.ಬಾಲಕನ ಮುಂದಿನ ಹೆಚ್ಚಿನ ಚಿಕಿತ್ಸೆಗೆ ವೈದ್ಯರು 12 ಲಕ್ಷಕ್ಕೂ ಹೆಚ್ಚಿನ ಮೊತ್ತ ತಗಲುದೆಂದು ತಿಳಿಸಿದ್ದಾರೆ.ಮಗನ ಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ.ರೂ ಸಾಲ ಸೂಲ ಮಾಡಿ ಖರ್ಚು ಮಾಡಿರುವ ಕಟುಂಬ ಕಂಗಾಲಾಗಿದ್ದು ಸಮಾಜಿಕ ನೆರವನ್ನು ಯಾಚಿಸಿದೆ.ಧನ ಸಹಾಯ ಮಾಡಬಯಸುವವರು ಮಗುವಿನ ಹೆತ್ತವರ ಖಾತೆಗೆ ನೆರವಾಗಿ ಹಣವನ್ನು ಜಮಾವಣೆ ಮಾಡಬಹುದು.
ಖಾತೆ ವಿವರ:
ಹೆಸರು:ಶಶಿಕಾಂತ ದಾಸ್
ಖಾತೆ ಸಂಖ್ಯೆ-7552500100726101
ಐಎಫ್ಎಸ್ಸಿ ಕೋಡ್-ಕೆಎಆರ್ಬಿ0000755
ಸಂಪರ್ಕ ಸಂಖ್ಯೆ-9449164720
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…