ಕುಂದಾಪುರ

ಪ್ರಣೀತ್ ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು

Share

ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮದ ದಾಸರಮನೆ ಶಶಿಕಾಂತ ದಾಸ್ ಅವರ ಪುತ್ರ ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಆರನೇ ತರಗತಿ ವಿದ್ಯಾರ್ಥಿ ಪ್ರಣೀತ್ (12) ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ಚಿಕಿತ್ಸೆಗೆ ಇಲ್ಲಿ ತನಕ ಕುಟುಂಬ ಐದು ಲಕ್ಷಕ್ಕೂ ಹೆಚ್ಚಿನ ಖರ್ಚನ್ನು ಮಾಡಿದೆ.ಬಾಲಕನ ಮುಂದಿನ ಹೆಚ್ಚಿನ ಚಿಕಿತ್ಸೆಗೆ ವೈದ್ಯರು 12 ಲಕ್ಷಕ್ಕೂ ಹೆಚ್ಚಿನ ಮೊತ್ತ ತಗಲುದೆಂದು ತಿಳಿಸಿದ್ದಾರೆ.ಮಗನ ಚಿಕಿತ್ಸೆಗೆ ಈಗಾಗಲೇ ಲಕ್ಷಾಂತರ.ರೂ ಸಾಲ ಸೂಲ ಮಾಡಿ ಖರ್ಚು ಮಾಡಿರುವ ಕಟುಂಬ ಕಂಗಾಲಾಗಿದ್ದು ಸಮಾಜಿಕ ನೆರವನ್ನು ಯಾಚಿಸಿದೆ.ಧನ ಸಹಾಯ ಮಾಡಬಯಸುವವರು ಮಗುವಿನ ಹೆತ್ತವರ ಖಾತೆಗೆ ನೆರವಾಗಿ ಹಣವನ್ನು ಜಮಾವಣೆ ಮಾಡಬಹುದು.
ಖಾತೆ ವಿವರ:
ಹೆಸರು:ಶಶಿಕಾಂತ ದಾಸ್
ಖಾತೆ ಸಂಖ್ಯೆ-7552500100726101
ಐಎಫ್‍ಎಸ್‍ಸಿ ಕೋಡ್-ಕೆಎಆರ್‍ಬಿ0000755
ಸಂಪರ್ಕ ಸಂಖ್ಯೆ-9449164720

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago