ಕುಂದಾಪುರ

ಸಮುದ್ರದಲ್ಲಿ ನಾಪತ್ತೆ ಯಾಗಿರುವ ಮೀನುಗಾರನ ಪತ್ತೆಗೆ ತೀವೃವಾದ ಹುಡುಕಾಟ

Share

ಕುಂದಾಪುರ:ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್‍ನಲ್ಲಿ ಜನವರಿ.02 ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಮೀನುಗಾರ ನಾರಾಯಣ ಮೊಗವೀರ (59) ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ.
ಸಮುದ್ರದಲ್ಲಿ ನಾಪತ್ತೆಯಾಗಿರುವ ತಮ್ಮ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ.
ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜನವರಿ.02 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ದುರಾದೃಷ್ಟ ವಶಾತ್ ನಾರಾಯಣ ಮೊಗವೀರ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ.
ಜನವರಿ.07 ರ ತನಕವೂ ಅವರ ಸುಳಿವು ಸಿಗದೆ ಇರುವುದರಿಂದ ಕುಟುಂಬ ಕಂಗಾಲಾಗಿದೆ.ಮುಳುಗು ತಜ್ಞ ದಿನೇಶ್ ಖಾರ್ವಿ ತಂಡ ಮತ್ತು ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೆÇಲೀಸ್‍ರ ಸಹಕಾರ ದಿಂದ ಹಾಗೂ ಖಾಸಾಗಿ ಬೋಟ್ ಸಹಾಯದಿಂದ ಕಳೆದ ಆರು ದಿನಗಳಿಂದ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರು ಮೀನುಗಾರ ನಾರಾಯಣ ಮೊಗವೀರ ಸುಳಿವು ಇಲ್ಲಿ ತನಕ ಸಿಕ್ಕಿಲ್ಲ.ಖಾಸಗಿ ಬೋಟ್‍ಗೆ ಡಿಸೇಲ್ ತುಂಬಿಸಿಕೊಂಡು ಸಮುದ್ರದಲ್ಲಿ ಹುಡುಕಾಟ ಮಾಡಲು ದಿನವೊಂದಕ್ಕೆ ಕನಿಷ್ಠ ಪಕ್ಷ 30 ಸಾವಿರ.ರೂ ತಗಲುತ್ತಿದೆ.ಬಡ ಮೀನುಗಾರ ಕುಟುಂಬ ಕಂಗಾಲಾಗಿದೆ.ತಮ್ಮ ಕುಟುಂಬದ ಸದಸ್ಯನನ್ನು ಹುಡುಕಲು ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 hour ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago