ಪ್ರಾದೇಶಿಕ ಸುದ್ದಿ

ಸುದೇಶ್ ಕುಮಾರ್ ಶೆಟ್ಟಿ ಲೆಕ್ಕಪರಿಶೋಧಕರ ಪರೀಕ್ಷೆಯಲ್ಲಿ ತೇರ್ಗಡೆ

Share

ಕುಂದಾಪುರ:ಸುದೇಶ್ ಕುಮಾರ್ ಶೆಟ್ಟಿ ಅವರು 2024-25ನೇ ಸಾಲಿನ ಐಸಿಎಐ (ಸಿಎ) ಲೆಕ್ಕಪರಿಶೋಧಕರ ಅಂತಿಮ ಹಂತದ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೆ ತೇರ್ಗಡೆ ಹೊಂದಿದ್ದಾರೆ.ಅವರು ದಿ.ಸಂತೋಷ್ ಶಕೀಲಾ ಶೆಟ್ಟಿ ನಾರ್ಕಳಿ ಗುಡಿಮನೆ ದಂಪತಿಗಳ ಪುತ್ರ.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 day ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

5 days ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago