ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾಷಿಕ ಹಾಲು ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ನಡೆಯಿತು.ಶ್ರೀ ದೇವರಿಗೆ ಗೆಂಡಸೇವೆ,ತುಲಾಭಾರ ಸೇವೆ,ಮಹಾಪೂಜೆ,ಅನ್ನದಾನ ಸೇವೆ,ಸದರ್ಶನ ಸೇವೆ ಜರುಗಿತು,ಕುಂದಾಪುರ,ಬೈಂದೂರು ತಾಲೂಕು ಸಹಿತ ಘಟ್ಟದ ಮೇಲಿನ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸಿ ಕಟ್ಟುಕಟ್ಟಲೆ ಸೇವೆಯನ್ನು ಸಲ್ಲಿಸಿದರು.ದೇವಸ್ಥಾನದ ಅಧ್ಯಕ್ಷರಾದ ಬಾಬು ಜೆ ಪೂಜಾರಿ ಉಪ್ಪುಂದ,ಉಪಾಧ್ಯಕ್ಷರಾದ ಎಸ್.ಕೆ ಪೂಜಾರಿ,ಕಾರ್ಯದರ್ಶಿ ನರಸಿಂಹ ಪೂಜಾರಿ,ಪಾತ್ರಿಗಳಾದ ನಾರಾಯಣ ಪೂಜಾರಿ,ನರಸಿಂಹ ಪೂಜಾರಿ,ಮಂಜು ಪೂಜಾರಿ,ಅರ್ಚಕ ಚಿಕ್ಕಯ್ಯ ಪೂಜಾರಿ, ಪದಾಧಿಕಾರಿಗಳು,ಪಾತ್ರಿಗಳು,ಅರ್ಚಕರು,ಗ್ರಾಮಸ್ಥರು,ನಂಬಿದ ಕುಟುಂಬಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…