ಕುಂದಾಪುರ:ಗುಜ್ಜಾಡಿ ಗ್ರಾಮದ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ,ವಿದ್ಯಾರ್ಥಿವೇತನ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳವಾರ ನಡೆಯಿತು.
ನಾಡ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಚಿಕ್ಕಮ್ಮರಿ ಅವರು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ,ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿದ ನನಗೆ ಗ್ರಾಮೀಣ ಪ್ರದೇಶದಲ್ಲಿ ವೈದ್ಯ ವೃತ್ತಿ ಮಾಡಲು ಅವಕಾಶ ಸಿಕ್ಕಿರುವುದು ಅದೃಷ್ಟವಾಗಿದೆ.ನಿಷ್ಠೆಯಿಂದ ಪ್ರಮಾನಿಕತೆಯಿಂದ ಕೆಲಸ ಮಾಡಿದರೆ ಮಾತ್ರ ಜನರ ಪ್ರೀತಿಗಳಿಸಲು ಸಾಧ್ಯವಿದೆ ಎಂದು ಹೇಳಿದರು.
ದೈವಸ್ಥಾನದ ಅಧ್ಯಕ್ಷರಾದ ಬಾಬು.ಜೆ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಎಸ್.ಕೆ ಪೂಜಾರಿ,ಕಾರ್ಯದರ್ಶಿ ನರಸಿಂಹ ಪೂಜಾರಿ ಅರೆಶಿರೂರು,ಪಾತ್ರಿಗಳಾದ ನಾರಾಯಣ ಪೂಜಾರಿ,ನರಸಿಂಹ ಪೂಜಾರಿ,ಮಂಜು ಪೂಜಾರಿ,ದುಗಪ್ಪ ಪೂಜಾರಿ ತಾರಾಪತಿ,ಆರತಿ ಪೂಜಾರಿ ಉಪಸ್ಥಿತರಿದ್ದರು.ದಾನಿಗಳಾದ ಸುರೇಶ ಪೂಜಾರಿ,ಕೃಷ್ಣ ಪೂಜಾರಿ,ಸದಾಶಿವ,ರಮಿತಾ ಸಂತೋಷ ಪೂಜಾರಿ ಹಾಗೂ ಡಾ.ಚಿಕ್ಕಮ್ಮರಿ ಅವರನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ಬಾಬು ಜೆ ಪೂಜಾರಿ ಸ್ವಾಗತಿಸಿದರು.ಮಾಹಬಲ ದೇವಾಡಿಗ ನಿರೂಪಿಸಿ,ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…