ಕುಂದಾಪುರ:ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಕಾಂಪಿಟೇಷನ್ ನಲ್ಲಿ ಆಯುಷ್ ಜಿ ಖಾರ್ವಿ ಚ್ಯಾಂಪಿಯನ್ ಆಫ್ ಚ್ಯಾಂಪಿಯನ್ ಪ್ರಶಸ್ತಿ ಪಡೆದಿದ್ದಾರೆ.ಗಂಗೊಳ್ಳಿ ದಾಕುಹಿತ್ಲು ಗಣಪತಿ ಲತಾ ದಂಪತಿಗಳ ಪುತ್ರ.ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ 3ನೇ ತರಗತಿ ವಿದ್ಯಾರ್ಥಿ.
You cannot copy content of this page