ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ಮಾತನಾಡಿ,ಕ್ರೀಡೆ ಯಿಂದ ದೇಹವನ್ನು ದಂಡಿಸಲು ಒಳ್ಳೆ ಮಾರ್ಗವಾಗಿದೆ ಎಂದು ಅಭಿಪ್ರಾಯಪಟ್ಟರು.
ಕುಂದಾಪುರ:ಕ್ರಿಕೆಟ್ ಪಂದ್ಯಾಕೂಟಗಳನ್ನು ಆಯೋಜನೆ ಮಾಡುವುದರಿಂದ ಯುವ ಮನಸ್ಸುಗಳು ಒಂದೇಡೆ ಸೇರುವಂತೆ ಮಾಡಲು ಅವಕಾಶವನ್ನು ಮಾಡಿಕೊಟ್ಟಂತೆ ಆಗುತ್ತದೆ.ಜತೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ಕೆಲಸ ಮಾಡಲು ಒಳ್ಳೆ ವೇದಿಕೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟುಹೊಳೆ ಹೇಳಿದರು.
ಅಂಬಾ ಕ್ರಿಕೆಟರ್ಸ್ ಮುಳ್ಳಿಕಟ್ಟೆ ಹೊಸಾಡು ವತಿಯಿಂದ ಸೀತಾರಾಮ ಶೆಟ್ಟಿ ಕೇರಿಕೊಡ್ಲು ಅವರ ಸ್ಮರಣಾರ್ಥವಾಗಿ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ ರಾಘು ಟ್ರೋಫಿ-2025 ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಉದ್ಘಾಟಿಸಿ ಶುಭಹಾರೈಸಿದರು.ಅಭಿನಂದನ್ ಶೆಟ್ಟಿ,ಮಂಜು ಪೂಜಾರಿ ಸೇನಾಪುರ,ಪಾತ್ರಿ ಮಂಜಯ್ಯ ಶೆಟ್ಟಿ,ರಘುರಾಮ ಶೆಟ್ಟಿ,ನವೀನ್ ಶೆಟ್ಟಿ ನಾರ್ಕಳಿ,ಕುಶಲ ಶೆಟ್ಟಿ ಬೆಳ್ಳಾಡಿ,ಚಂದ್ರಶೇಖ ಪೂಜಾರಿ ಅರಾಟೆ,ಹರ್ಷವರ್ಧನ್ ಶೆಟ್ಟಿ ಕಾಳವಾರ,ಪ್ರದೀಪ್ ಕುಮಾರ್ ಶೆಟ್ಟಿ,ಕ್ರಿಕೆಟ್ ತಂಡದ ನಾಯಕರುಗಳಾದ ಸತೀಶ ಶೆಟ್ಟಿ,ರಾಘು ಶೆಟ್ಟಿ ಜಾಜಿಮಕ್ಕಿ,ಪ್ರವೀಣ್ ಪೂಜಾರಿ,ಶಶಿಕುಮಾರ್ ಶೆಟ್ಟಿ,ನರಸಿಂಹ ಶೆಟ್ಟಿ,ಸತೀಶ್ ದೇವಾಡಿಗ,ಸುತನ ಕುಮಾರ್ ಶೆಟ್ಟಿ,ಅಮರನಾಥ ಶೆಟ್ಟಿ,ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.ಶಿಕ್ಷಕ ರಾಜೇಶ ಸ್ವಾಗತಿಸಿ,ನಿರೂಪಿಸಿದರು.ಸತೀಶ್ ಶೆಟ್ಟಿ ಯಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಜೇತ ತಂಡಕ್ಕೆ ಬಹುಮಾನ ವಿತರಿಸಲಾಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…