ಪ್ರಾದೇಶಿಕ ಸುದ್ದಿ

ರಾಘು ಟ್ರೋಫಿ-2025 ಉದ್ಘಾಟನೆ:ಯುವ ಮನಸ್ಸುಗಳು ಒಂದೇಡೆ ಸೇರಲು ಒಳ್ಳೆ ಅವಕಾಶ-ಶಾಸಕ ಗಂಟಿಹೊಳೆ ಅಭಿಮತ

Share

ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ಮಾತನಾಡಿ,ಕ್ರೀಡೆ ಯಿಂದ ದೇಹವನ್ನು ದಂಡಿಸಲು ಒಳ್ಳೆ ಮಾರ್ಗವಾಗಿದೆ ಎಂದು ಅಭಿಪ್ರಾಯಪಟ್ಟರು.

ಹೊಸಾಡು ಪಂಚಾಯಿತಿ ಚಂದ್ರಶೇಖರ ಪೂಜಾರಿ ಅರಾಟೆ ಶುಭಹಾರೈಸಿದರು.

ಕುಂದಾಪುರ:ಕ್ರಿಕೆಟ್ ಪಂದ್ಯಾಕೂಟಗಳನ್ನು ಆಯೋಜನೆ ಮಾಡುವುದರಿಂದ ಯುವ ಮನಸ್ಸುಗಳು ಒಂದೇಡೆ ಸೇರುವಂತೆ ಮಾಡಲು ಅವಕಾಶವನ್ನು ಮಾಡಿಕೊಟ್ಟಂತೆ ಆಗುತ್ತದೆ.ಜತೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ಕೆಲಸ ಮಾಡಲು ಒಳ್ಳೆ ವೇದಿಕೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟುಹೊಳೆ ಹೇಳಿದರು.
ಅಂಬಾ ಕ್ರಿಕೆಟರ್ಸ್ ಮುಳ್ಳಿಕಟ್ಟೆ ಹೊಸಾಡು ವತಿಯಿಂದ ಸೀತಾರಾಮ ಶೆಟ್ಟಿ ಕೇರಿಕೊಡ್ಲು ಅವರ ಸ್ಮರಣಾರ್ಥವಾಗಿ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ ರಾಘು ಟ್ರೋಫಿ-2025 ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಉದ್ಘಾಟಿಸಿ ಶುಭಹಾರೈಸಿದರು.ಅಭಿನಂದನ್ ಶೆಟ್ಟಿ,ಮಂಜು ಪೂಜಾರಿ ಸೇನಾಪುರ,ಪಾತ್ರಿ ಮಂಜಯ್ಯ ಶೆಟ್ಟಿ,ರಘುರಾಮ ಶೆಟ್ಟಿ,ನವೀನ್ ಶೆಟ್ಟಿ ನಾರ್ಕಳಿ,ಕುಶಲ ಶೆಟ್ಟಿ ಬೆಳ್ಳಾಡಿ,ಚಂದ್ರಶೇಖ ಪೂಜಾರಿ ಅರಾಟೆ,ಹರ್ಷವರ್ಧನ್ ಶೆಟ್ಟಿ ಕಾಳವಾರ,ಪ್ರದೀಪ್ ಕುಮಾರ್ ಶೆಟ್ಟಿ,ಕ್ರಿಕೆಟ್ ತಂಡದ ನಾಯಕರುಗಳಾದ ಸತೀಶ ಶೆಟ್ಟಿ,ರಾಘು ಶೆಟ್ಟಿ ಜಾಜಿಮಕ್ಕಿ,ಪ್ರವೀಣ್ ಪೂಜಾರಿ,ಶಶಿಕುಮಾರ್ ಶೆಟ್ಟಿ,ನರಸಿಂಹ ಶೆಟ್ಟಿ,ಸತೀಶ್ ದೇವಾಡಿಗ,ಸುತನ ಕುಮಾರ್ ಶೆಟ್ಟಿ,ಅಮರನಾಥ ಶೆಟ್ಟಿ,ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.ಶಿಕ್ಷಕ ರಾಜೇಶ ಸ್ವಾಗತಿಸಿ,ನಿರೂಪಿಸಿದರು.ಸತೀಶ್ ಶೆಟ್ಟಿ ಯಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು.ವಿಜೇತ ತಂಡಕ್ಕೆ ಬಹುಮಾನ ವಿತರಿಸಲಾಯಿತು.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

20 hours ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

5 days ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago