ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟ್ ನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಕಾರ್ಯಾಗಾರ ನಡೆಯಿತು. ಅಕ್ಷತ್ರಾಜ್ ಜೈನ್ ಹಿರಿಯ ಸಹಾಯಕ ಪ್ರಾಧ್ಯಾಪಕರು ನಿರ್ವಹಣಾ ಅಧ್ಯಯನ ವಿಭಾಗ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ ಮಿಜಾರು ಮೂಡಬಿದ್ರೆ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಜೀವನದಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಯಾವೆಲ್ಲ ನೆಲೆಯಲ್ಲಿ ಮುಂದುವರೆಯಲು ಸಾಧ್ಯವಿದೆ ಎನ್ನುವುದರ ಕುರಿತು ಸೂಕ್ತವಾದ ಮಾಹಿತಿಯನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಹಾಗೂ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶೈಲಾ,ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಗೀತಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ನಂದಿನಿ ನಿರೂಪಿಸಿದರು, ಐಶ್ವರ್ಯ ಸ್ವಾಗತಿಸಿದರು , ಕಾವ್ಯ ಅತಿಥಿಗಳನ್ನು ಪರಿಚಯಿಸಿದರು,ಮಿಥಿಲ್ ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…