ಪ್ರಾದೇಶಿಕ ಸುದ್ದಿ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸ್ಟಾಕ್ ಮಾರ್ಕೆಟ್,ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Share

Advertisement
Advertisement

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟ್ ನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಕಾರ್ಯಾಗಾರ ನಡೆಯಿತು. ಅಕ್ಷತ್ರಾಜ್ ಜೈನ್ ಹಿರಿಯ ಸಹಾಯಕ ಪ್ರಾಧ್ಯಾಪಕರು ನಿರ್ವಹಣಾ ಅಧ್ಯಯನ ವಿಭಾಗ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ ಮಿಜಾರು ಮೂಡಬಿದ್ರೆ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಜೀವನದಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಯಾವೆಲ್ಲ ನೆಲೆಯಲ್ಲಿ ಮುಂದುವರೆಯಲು ಸಾಧ್ಯವಿದೆ ಎನ್ನುವುದರ ಕುರಿತು ಸೂಕ್ತವಾದ ಮಾಹಿತಿಯನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಹಾಗೂ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶೈಲಾ,ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಗೀತಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ನಂದಿನಿ ನಿರೂಪಿಸಿದರು, ಐಶ್ವರ್ಯ ಸ್ವಾಗತಿಸಿದರು , ಕಾವ್ಯ ಅತಿಥಿಗಳನ್ನು ಪರಿಚಯಿಸಿದರು,ಮಿಥಿಲ್ ವಂದಿಸಿದರು.

Advertisement
Advertisement
Advertisement
Advertisement

Share
Team Kundapur Times

Recent Posts

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಪ್ರಾನಂಜಲಿ ರಾಜ್ಯಕ್ಕೆ ಪ್ರಥಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್ ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ…

17 hours ago

ಆಲೂರು:ಸಾವಿನಲ್ಲೂ ಸಾರ್ಥಕತೆ ಮೆರೆದ ರತ್ನಾಕರ ಜೊಯಿಸ್

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ನಿವಾಸಿ ರತ್ನಾಕರ ಜೊಯಿಸ್ (48) ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡುವುದರ ಮುಖೇನ ಸಾವಿನಲ್ಲೂ ಸಾರ್ಥಕತೆ…

2 weeks ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ "ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ" ಎಂಬ ಕಾರ್ಯಕ್ರಮ ನಡೆಸಲಾಯಿತು .ಈ…

2 weeks ago

ಶ್ರೀ ಉಮಾಮಹೇಶ್ವರ ದೇವರ ರಥೋತ್ಸವ ಸಂಪನ್ನ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಶೆಟ್ರಮನೆ ಮೂಲಸ್ಥಾನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ದಿನದಂದು ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ…

2 weeks ago

ಉಮಾಮಹೇಶ್ವರ ದೇವರಿಗೆ ಚಂಡಿಕಾ ಹೋಮ ಸಮರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ…

2 weeks ago

ಉಪ್ಪುಂದ ಶ್ರೀ ಉಮಾಮಹೇಶ್ವರ ದೇವರ ಪುನರ್‍ಪ್ರತಿಷ್ಠೆ,ಶಿಲಾಮಯ ಮಂದಿರ ಲೋಕಾರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ…

2 weeks ago