ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ (ಐಎಫ್ಎಸ್) ಅವರು ಸಿಮ್ಲಾಕ್ಕೆ ಪ್ರವಾಸಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ತೀವೃತರಹದ ಹೃದಯಾಘಾತಕ್ಕೆ ಒಳಗಾಗಿ ಶನಿವಾರ ನಿಧನರಾಗಿದ್ದಾರೆ.
ಮೃತದೇಹ ಸೋಮವಾರ ಹುಟ್ಟೂರು ತಲುಪಲಿದೆ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.ಅವರಿಗೆ ಪತ್ನಿ ಸಹಿತ ಇಬ್ಬರು ಪುತ್ರರು ಇದ್ದಾರೆ.ಅತ್ಯಂತ ಸೌಮ್ಯ ಸ್ವಭಾವದ ವ್ಯಕ್ತಿಯಾಗಿರುವ ಉದಯ ಜೋಗಿ ಅವರ ಅಕಾಲಿಕ ಸಾವಿನಿಂದ ಬಹಳಷ್ಟು ದುಖಃವನ್ನುಂಟು ಮಾಡಿದೆ ಎಂದು ಕೆಸಿಡಿಸಿ ಸಿಬ್ಬಂದಿಗಳು ತಮ್ಮ ನೋವವನ್ನು ಹಂಚಿಕೊ0ಡಿದ್ದಾರೆ.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…