ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ ರಾತ್ರಿ ಐರ್ಬೈಲ್ನಲ್ಲಿ ಯಕ್ಷಗಾನವನ್ನು ವೀಕ್ಷಿಸಿ ಆಟೋದಲ್ಲಿ ಸಿದ್ದಾಪುರ ನೇರಳಕಟ್ಟೆ ನೆಂಪು ಬಗ್ವಾಡಿ ಕ್ರಾಸ್ ಹಕ್ಲಾಡಿ ಮಾರ್ಗದಲ್ಲಿ ಚಲಿಸುತ್ತಿರುವಾಗ ಆಟೋದ ಹಿಂಭಾಗದಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನೊಳಗೊಂಡ ಬ್ಯಾಗ್ ಮಾರ್ಗ ಮಧ್ಯೆ ಬಿದ್ದು ಹೋಗಿರುತ್ತದೆ.
ಬ್ಯಾಗ್ನಲ್ಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್,ಎಟಿಎಂ ಕಾರ್ಡ್,ಚುನಾವಣಾ ಗುರುತಿನ ಚೀಟಿ,೨೦ ಪವನ್ ಚಿನ್ನ ಹಾಗೂ ೨೦ ಸಾವಿರ.ರೂ ಇದ್ದಿದ್ದು ಬುಧವಾರ ರಾತ್ರಿ ಐರ್ಬೈಲ್ನಲ್ಲಿ ಯಕ್ಷಗಾನವನ್ನು ನೋಡಿಕೊಂಡು ಐರ್ಬೈಲ್ನಲ್ಲಿ ನಿಂದ ಬಂಟ್ವಾಡಿಗೆ ಆಟೋದಲ್ಲಿ ಬರುತ್ತಿರುವಾಗ ದಾರಿ ಮಧ್ಯೆ ತಮ್ಮ ಬ್ಯಾಗ್ ಬಿದ್ದು ಹೋಗಿದೆ.ಸಿಕ್ಕಿದವರು ಮಾನವೀಯತೆ ನೆಲೆಯಲ್ಲಿ ಮರಳಿಸುವಂತೆ ಸೀಮಾ ಶೆಟ್ಟಿ ಅವರು ವಿನಂತಿಸಿಕೊAಡಿದ್ದಾರೆ.ಸಿಕ್ಕಿದವರು ಹತ್ತಿರದ ಪೊಲೀಸ್ ಠಾಣೆ ಅಥವಾ ಈ ನಂಬರ್ ಅನ್ನು ಸಂಪರ್ಕಿಸ ಬಹುದು ಸಂಖ್ಯೆ-9972216491/8762606213.ಈ ಸಂಬAಧ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…