ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ ರಾತ್ರಿ ಐರ್ಬೈಲ್ನಲ್ಲಿ ಯಕ್ಷಗಾನವನ್ನು ವೀಕ್ಷಿಸಿ ಆಟೋದಲ್ಲಿ ಸಿದ್ದಾಪುರ ನೇರಳಕಟ್ಟೆ ನೆಂಪು ಬಗ್ವಾಡಿ ಕ್ರಾಸ್ ಹಕ್ಲಾಡಿ ಮಾರ್ಗದಲ್ಲಿ ಚಲಿಸುತ್ತಿರುವಾಗ ಆಟೋದ ಹಿಂಭಾಗದಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನೊಳಗೊಂಡ ಬ್ಯಾಗ್ ಮಾರ್ಗ ಮಧ್ಯೆ ಬಿದ್ದು ಹೋಗಿರುತ್ತದೆ.
ಬ್ಯಾಗ್ನಲ್ಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್,ಎಟಿಎಂ ಕಾರ್ಡ್,ಚುನಾವಣಾ ಗುರುತಿನ ಚೀಟಿ,೨೦ ಪವನ್ ಚಿನ್ನ ಹಾಗೂ ೨೦ ಸಾವಿರ.ರೂ ಇದ್ದಿದ್ದು ಬುಧವಾರ ರಾತ್ರಿ ಐರ್ಬೈಲ್ನಲ್ಲಿ ಯಕ್ಷಗಾನವನ್ನು ನೋಡಿಕೊಂಡು ಐರ್ಬೈಲ್ನಲ್ಲಿ ನಿಂದ ಬಂಟ್ವಾಡಿಗೆ ಆಟೋದಲ್ಲಿ ಬರುತ್ತಿರುವಾಗ ದಾರಿ ಮಧ್ಯೆ ತಮ್ಮ ಬ್ಯಾಗ್ ಬಿದ್ದು ಹೋಗಿದೆ.ಸಿಕ್ಕಿದವರು ಮಾನವೀಯತೆ ನೆಲೆಯಲ್ಲಿ ಮರಳಿಸುವಂತೆ ಸೀಮಾ ಶೆಟ್ಟಿ ಅವರು ವಿನಂತಿಸಿಕೊAಡಿದ್ದಾರೆ.ಸಿಕ್ಕಿದವರು ಹತ್ತಿರದ ಪೊಲೀಸ್ ಠಾಣೆ ಅಥವಾ ಈ ನಂಬರ್ ಅನ್ನು ಸಂಪರ್ಕಿಸ ಬಹುದು ಸಂಖ್ಯೆ-9972216491/8762606213.ಈ ಸಂಬAಧ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…