ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ ರಾತ್ರಿ ಐರ್ಬೈಲ್ನಲ್ಲಿ ಯಕ್ಷಗಾನವನ್ನು ವೀಕ್ಷಿಸಿ ಆಟೋದಲ್ಲಿ ಸಿದ್ದಾಪುರ ನೇರಳಕಟ್ಟೆ ನೆಂಪು ಬಗ್ವಾಡಿ ಕ್ರಾಸ್ ಹಕ್ಲಾಡಿ ಮಾರ್ಗದಲ್ಲಿ ಚಲಿಸುತ್ತಿರುವಾಗ ಆಟೋದ ಹಿಂಭಾಗದಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನೊಳಗೊಂಡ ಬ್ಯಾಗ್ ಮಾರ್ಗ ಮಧ್ಯೆ ಬಿದ್ದು ಹೋಗಿರುತ್ತದೆ.
ಬ್ಯಾಗ್ನಲ್ಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್,ಎಟಿಎಂ ಕಾರ್ಡ್,ಚುನಾವಣಾ ಗುರುತಿನ ಚೀಟಿ,೨೦ ಪವನ್ ಚಿನ್ನ ಹಾಗೂ ೨೦ ಸಾವಿರ.ರೂ ಇದ್ದಿದ್ದು ಬುಧವಾರ ರಾತ್ರಿ ಐರ್ಬೈಲ್ನಲ್ಲಿ ಯಕ್ಷಗಾನವನ್ನು ನೋಡಿಕೊಂಡು ಐರ್ಬೈಲ್ನಲ್ಲಿ ನಿಂದ ಬಂಟ್ವಾಡಿಗೆ ಆಟೋದಲ್ಲಿ ಬರುತ್ತಿರುವಾಗ ದಾರಿ ಮಧ್ಯೆ ತಮ್ಮ ಬ್ಯಾಗ್ ಬಿದ್ದು ಹೋಗಿದೆ.ಸಿಕ್ಕಿದವರು ಮಾನವೀಯತೆ ನೆಲೆಯಲ್ಲಿ ಮರಳಿಸುವಂತೆ ಸೀಮಾ ಶೆಟ್ಟಿ ಅವರು ವಿನಂತಿಸಿಕೊAಡಿದ್ದಾರೆ.ಸಿಕ್ಕಿದವರು ಹತ್ತಿರದ ಪೊಲೀಸ್ ಠಾಣೆ ಅಥವಾ ಈ ನಂಬರ್ ಅನ್ನು ಸಂಪರ್ಕಿಸ ಬಹುದು ಸಂಖ್ಯೆ-9972216491/8762606213.ಈ ಸಂಬAಧ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…