ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35) ಎಂಬಾತನನ್ನು ಮುಳ್ಳಿಕಟ್ಟೆ-ಗಂಗೊಳ್ಳಿ ಮುಖ್ಯ ರಸ್ತೆ ಹೊಸಾಡು ಗ್ರಾಮದ ಗುಹೇಶ್ವರ ದೇವಸ್ಥಾನಕ್ಕೆ ಸಂಪರ್ಕಕಲ್ಪಿಸುವ ಕ್ರಾಸ್ ರಸ್ತೆಯಲ್ಲಿ ಗಂಗೊಳ್ಳಿ ಠಾಣೆ ಪೆÇಲೀಸರು ಬಂಧಿಸಿ ಕಾನೂನುಕ್ರಮ ಜರುಗಿಸಿದ್ದಾರೆ.
ಬಂಧಿತ ಆರೋಪಿತ ನಿಂದ 7500.ರೂ ಮೌಲ್ಯದ 25 ಕೆ.ಜಿ ದನದ ಮಾಂಸ,ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಯನ್ನು ನ್ಯಾಯಾಲಕ್ಕೆ ಹಾಜರು ಪಡಿಸಲಾಗಿದೆ.ಗಂಗೊಳ್ಳಿ ಠಾಣೆ ಪಿಎಸ್ಐ ಪವನ್ ನಾಯಕ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದ್ದು.ಸಿಬ್ಬಂದಿಗಳಾದ ಶಾಂತರಾಮ್ ಶೆಟ್ಟಿ,ಕೃಷ್ಣ,ರಾಘವೇಂದ್ರ ಪೂಜಾರಿ,ರಾಜು ನಾಯ್ಕ್,ಚೇತನ್ ಪೂಜಾರಿ,ಸಂದೀಪ ಕುರಾಣಿ ಭಾಗವಹಿಸಿದ್ದರು.ಜೂನ್.18 ರಂದು ಕೆ.ಇ.ಬಿ ಕಚೇರಿ ಎದುರು ದನ ಕರುಗಳನ್ನು ಕಾರಿಗೆ ತುಂಬಿ ಕಳವಿಗೆ ಪ್ರಯತ್ನಿಸಿದ ಪ್ರಕರಣದಲ್ಲಿ ಈತ ಭಾಗಿಯಾಗಿರುವುದು ವಿಚಾರಣೆಯಲ್ಲಿ ಬಂದಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…