ಕುಂದಾಪುರ

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

Share

Advertisement
Advertisement
Advertisement

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಕಾರ್ಯಕ್ರಮದ ಅಂಗವಾಗಿ ಪರಿಸರ ಸ್ವಚ್ಛತೆ ಮತ್ತು ಗಿಡ ನೆಡುವ ಕಾರ್ಯಕ್ರಮ ಮರವಂತೆಯಲ್ಲಿ ನಡೆಯಿತು.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾಜಿ ವ್ಯವಸ್ಥಾಪಕ ಎಸ್.ವಿಶ್ವಂಬರ ಐತಾಳ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಸಂಘದ ಅಧ್ಯಕ್ಷೆ ಕಮಲಾಕ್ಷಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷೆ ವನಿತಾ ಖಾರ್ವಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ,ಸ್ಥಳೀಯರಾದ ಕೃಷ್ಣ ಖಾರ್ವಿ ಮರವಂತೆ,ಸಂಘದ ನಿರ್ದೇಶಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಸಿಇಒ ಶ್ರೀನಿವಾಸ ಅಡಿಗ ಸ್ವಾಗತಿಸಿ,ನಿರೂಪಿಸಿದರು.ಸಂಘದ ವಠಾರದಲ್ಲಿ ಸ್ವಚ್ಛತಾ ಕಾರ್ಯ ಸಹಿತ ಗಿಡ ನೆಡಲಾಯಿತು.

Advertisement

Advertisement
Advertisement

Share
Team Kundapur Times

Recent Posts

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

5 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

6 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

6 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago

ಜೂನ್.16 ರಂದು ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆ

ಕುಂದಾಪುರ:ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ…

2 weeks ago