ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು ನಲುಗಿವೆ.ಆರ್ಭಟಿಸಿದ ಗಾಳಿ ಹೊಡೆತಕ್ಕೆ ಹಲವಾರು ಕಡೆ ವಿದ್ಯುತ್ ಕಂಬಗಳು,ಮರಗಳು ನೆಲಕ್ಕೆ ಉರುಳಿ ಬಿದ್ದಿವೆ.ಗಾಳಿ ರಭಸಕ್ಕೆ ಪೇಟೆಯಲ್ಲಿ ಅಂಗಡಿಗಳ ಬೋರ್ಡ್ ಮುರಿದು ಬಿದ್ದಿದೆ.ಮನೆಗಳ ಮೇಲೆ ಮರ ಬಿದ್ದು ವ್ಯಾಪಕ ಹಾನಿ ಉಂಟಾಗಿದ್ದು.ವಿದ್ಯುತ್ ಸರಬರಾಜಿಗೆ ತೊಂದರೆ ಉಂಟಾಗಿತ್ತು.ಸಂಜೆಯಾಗುತ್ತಲೆ ನದಿಗಳ ನೀರಿನ ಮಟ್ಟ ಏರಿಕೆ ಆಗಿದೆ.
ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…
ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…