ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು ನಲುಗಿವೆ.ಆರ್ಭಟಿಸಿದ ಗಾಳಿ ಹೊಡೆತಕ್ಕೆ ಹಲವಾರು ಕಡೆ ವಿದ್ಯುತ್ ಕಂಬಗಳು,ಮರಗಳು ನೆಲಕ್ಕೆ ಉರುಳಿ ಬಿದ್ದಿವೆ.ಗಾಳಿ ರಭಸಕ್ಕೆ ಪೇಟೆಯಲ್ಲಿ ಅಂಗಡಿಗಳ ಬೋರ್ಡ್ ಮುರಿದು ಬಿದ್ದಿದೆ.ಮನೆಗಳ ಮೇಲೆ ಮರ ಬಿದ್ದು ವ್ಯಾಪಕ ಹಾನಿ ಉಂಟಾಗಿದ್ದು.ವಿದ್ಯುತ್ ಸರಬರಾಜಿಗೆ ತೊಂದರೆ ಉಂಟಾಗಿತ್ತು.ಸಂಜೆಯಾಗುತ್ತಲೆ ನದಿಗಳ ನೀರಿನ ಮಟ್ಟ ಏರಿಕೆ ಆಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…