ಕುಂದಾಪುರ:ತಾಲೂಕಿನ ಗಂಗೊಳ್ಳಿ,ತ್ರಾಸಿ,ಮುಳ್ಳಿಕಟ್ಟೆ,ಅರಾಟೆ,ಹಕ್ಲಾಡಿ,ಆಲೂರು,ಕುಂದಬಾರಂದಡಿ,ನಾಡ,ಪಡುಕೋಣೆ,ಬಡಾಕೆರೆ,ಹೆಮ್ಮಾಡಿ,ನೂಜಾಡಿ ಸೇರಿದಂತೆ ನಾನಾ ಭಾಗದಲ್ಲಿ ವಿವಿಧ ಸೇವಾ ಸಮಿತಿಗಳ ವತಿಯಿಂದ ಪೂಜಿಸಲ್ಪಟ್ಟ ಗಣಪತಿ ಮೂರ್ತಿ ಜಲಸ್ತಂಭ ಕಾರ್ಯ ಅಬ್ಬರಿಸಿದ ಮಳೆ ನಡುವೆ ಸಂಭ್ರಮದಿಂದ ನಡೆಯಿತು.
ಮಳೆಯನ್ನು ಲೆಕ್ಕಿಸದೆ ಮಹಿಳೆಯರು,ಪುರುಷರು,ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಕುಣಿತ ಭಜನೆ,ಚಂಡೆ ವಾದನ,ಟ್ಯಾಬ್ಲೋ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಭಜನಾ ತಂಡಗಳು ಮಳೆಗೆ ಸಡ್ಡು ಹೊಡೆದಂತೆ ಹೆಜ್ಞೆ ಹಾಕಿದರು.ಚೌತಿ ಸಂಭ್ರಮಕ್ಕೆ ಮಳೆರಾಯ ಅಡ್ಡಿ ಉಂಟು ಮಾಡಿದ್ದರು.ಭಕ್ತರ ಸಂಭ್ರಮಕ್ಕೆ ಕೊರತೆ ಉಂಟಾಗಿಲ್ಲ.ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದೆ ಭಕ್ತಿ ಭಾವ ಶೃದ್ಧೆಯಿಂದ ಗಣೇಶೋತ್ಸವ ಕಾರ್ಯಕ್ರಮ ಜರುಗಿತು.ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ಪೆÇಲೀಸ್ ಇಲಾಖೆ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಯಿತು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…