ಕುಂದಾಪುರ:ತಾಲೂಕಿನ ಗಂಗೊಳ್ಳಿ,ತ್ರಾಸಿ,ಮುಳ್ಳಿಕಟ್ಟೆ,ಅರಾಟೆ,ಹಕ್ಲಾಡಿ,ಆಲೂರು,ಕುಂದಬಾರಂದಡಿ,ನಾಡ,ಪಡುಕೋಣೆ,ಬಡಾಕೆರೆ,ಹೆಮ್ಮಾಡಿ,ನೂಜಾಡಿ ಸೇರಿದಂತೆ ನಾನಾ ಭಾಗದಲ್ಲಿ ವಿವಿಧ ಸೇವಾ ಸಮಿತಿಗಳ ವತಿಯಿಂದ ಪೂಜಿಸಲ್ಪಟ್ಟ ಗಣಪತಿ ಮೂರ್ತಿ ಜಲಸ್ತಂಭ ಕಾರ್ಯ ಅಬ್ಬರಿಸಿದ ಮಳೆ ನಡುವೆ ಸಂಭ್ರಮದಿಂದ ನಡೆಯಿತು.
ಮಳೆಯನ್ನು ಲೆಕ್ಕಿಸದೆ ಮಹಿಳೆಯರು,ಪುರುಷರು,ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಕುಣಿತ ಭಜನೆ,ಚಂಡೆ ವಾದನ,ಟ್ಯಾಬ್ಲೋ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಭಜನಾ ತಂಡಗಳು ಮಳೆಗೆ ಸಡ್ಡು ಹೊಡೆದಂತೆ ಹೆಜ್ಞೆ ಹಾಕಿದರು.ಚೌತಿ ಸಂಭ್ರಮಕ್ಕೆ ಮಳೆರಾಯ ಅಡ್ಡಿ ಉಂಟು ಮಾಡಿದ್ದರು.ಭಕ್ತರ ಸಂಭ್ರಮಕ್ಕೆ ಕೊರತೆ ಉಂಟಾಗಿಲ್ಲ.ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದೆ ಭಕ್ತಿ ಭಾವ ಶೃದ್ಧೆಯಿಂದ ಗಣೇಶೋತ್ಸವ ಕಾರ್ಯಕ್ರಮ ಜರುಗಿತು.ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ಪೆÇಲೀಸ್ ಇಲಾಖೆ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…