ಕುಂದಾಪುರ:ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ಮತ್ತು ಬೇರೆ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ವಲಸೆ ಬಂದು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಿ,ಗುರುತಿಸಿ ಅವರನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡುವ ಸೇವೆಯನ್ನು ಗುರುತಿಸಿ ಗುಜರಾತ್ ರಾಜ್ಯದ ಗಾಂಧೀಜಿ ಸೇವಾ ಸಂಸ್ಥಾನ ಟ್ರಸ್ಟ್ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಟ್ಟದ ಗೂಗಲ್ ಮೀಟ್ ಪ್ರಶಸ್ತಿ ಪ್ರದಾನ ಕಾರ್ಯ ಕ್ರಮದಲ್ಲಿ ಮೂಲತಃ ಕುಂದಾಪುರ ತಾಲ್ಲೂಕಿನ ಸೇನಾಪುರ ಗ್ರಾಮದ ನಾಡ ಗುಡ್ಡೆಹೋಟೆಲ್ ನಿವಾಸಿ
ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ
ಸುರೇಂದ್ರ ಅವರಿಗೆ ಗಾಂಧೀಜಿ ಅಂತಾರಾಷ್ಟ್ರೀಯ ಪೀಸ್ ಅವಾರ್ಡ್ ನೀಡಲಾಯಿತು.
ಪ್ರಸ್ತುತ ಅವರು ಶ್ರೀ ಸಿದ್ದಲಿಂಗೇಶ್ವರ ಪ್ರೌಢಶಾಲೆ ಮಾಗಡಿ ರಸ್ತೆ ಬೆಂಗಳೂರು ದಕ್ಷಿಣ ಜಿಲ್ಲೆ ವಲಯ -02 ರಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…