ಕುಂದಾಪುರ:ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ಮತ್ತು ಬೇರೆ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ವಲಸೆ ಬಂದು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಿ,ಗುರುತಿಸಿ ಅವರನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡುವ ಸೇವೆಯನ್ನು ಗುರುತಿಸಿ ಗುಜರಾತ್ ರಾಜ್ಯದ ಗಾಂಧೀಜಿ ಸೇವಾ ಸಂಸ್ಥಾನ ಟ್ರಸ್ಟ್ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಟ್ಟದ ಗೂಗಲ್ ಮೀಟ್ ಪ್ರಶಸ್ತಿ ಪ್ರದಾನ ಕಾರ್ಯ ಕ್ರಮದಲ್ಲಿ ಮೂಲತಃ ಕುಂದಾಪುರ ತಾಲ್ಲೂಕಿನ ಸೇನಾಪುರ ಗ್ರಾಮದ ನಾಡ ಗುಡ್ಡೆಹೋಟೆಲ್ ನಿವಾಸಿ
ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ
ಸುರೇಂದ್ರ ಅವರಿಗೆ ಗಾಂಧೀಜಿ ಅಂತಾರಾಷ್ಟ್ರೀಯ ಪೀಸ್ ಅವಾರ್ಡ್ ನೀಡಲಾಯಿತು.
ಪ್ರಸ್ತುತ ಅವರು ಶ್ರೀ ಸಿದ್ದಲಿಂಗೇಶ್ವರ ಪ್ರೌಢಶಾಲೆ ಮಾಗಡಿ ರಸ್ತೆ ಬೆಂಗಳೂರು ದಕ್ಷಿಣ ಜಿಲ್ಲೆ ವಲಯ -02 ರಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…