ಗುಡ್ಡಮ್ಮಾಡಿಯಲ್ಲಿ ಚಿರತೆ ಸಂಚಾರ
ಕುಂದಾಪುರ:ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಗ್ರಾಮಕರಣಿಕರ ಕಛೇರಿ ಎದುರುಗಡೆ ಮಂಗಳವಾರ ಸುಮಾರು 5.30 ಗಂಟೆ ಸುಮಾರಿಗೆ ಮುಖ್ಯ ರಸ್ತೆ ದಾಟಿ ಸೇನಾಪುರ ಕಲ್ಲಂಗಡಿ ಮನೆ ಪರಿಸರದತ್ತಾ ಸಾಗುತ್ತಿರುವುದನ್ನು ರಿಕ್ಷಾ ಚಾಲಕರೊಬ್ಬರು ಗಮನಿಸಿದ್ದಾರೆ.ಹಾಡು ಹಗಲಲ್ಲೆ ಜನವಸತಿ ಪ್ರದೇಶದಲ್ಲಿ ಚಿರತೆ ಓಡಾಟ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿದೆ.














































































































































































































































































































































































































































































































































































































































































































































































































































































































































































































































































































































































































































































































































































































































































