ಪ್ರಮುಖ

ಘನತ್ಯಾಜ್ಯ ನಿರ್ವಹಣೆ ಮಾಹಿತಿ ಕಾರ್ಯಕ್ರಮ:

Share

ಕುಂದಾಪುರ:ಶ ಓಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಿ.ಎಸ್.ಆರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಕರಾವಳಿ ಮಿಷನ್ ತಂಡದ ವತಿಯಿಂದ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಅರೆಹೊಳೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ರೀತಿಯ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಬುಧವಾರ ನಡೆಯಿತು.
ಅರೆಹೊಳೆ ಶಾಲೆ ಮುಖ್ಯೋಪಾಧ್ಯಾಯ ವೆಂಕಟ ಆಚಾರ್ಯ ಮಾತನಾಡಿ,ನಮ್ಮೂರಿನ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಮುಖೇನ ಸ್ವಚ್ಛ ಪರಿಸರ ನಿರ್ಮಾಣ ಮಾಡುವಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಹೇಳಿದರು.
ವಿಡಿಯೋ ಮತ್ತು ಚಟುವಟಿಕೆ ಮೂಲಕ ಕಸದ ದುಷ್ಪರಿಣಾಮಗಳು ಸರಿಯಾದ ವಿಂಗಡಣೆ ಮತ್ತು ವಿಲೇವಾರಿ.ಕಸದ ನಿರ್ವಹಣೆಯಲ್ಲಿ ಜನ ಸಾಮಾನ್ಯರು,ಅಧಿಕಾರಿಗಳು ಹಾಗೂ ಸಂಗ್ರಾಹಕರ ಕರ್ತವ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.ಈ ಸಂದರ್ಭದಲ್ಲಿ ನಾವುಂದ ಘನತ್ಯಾಜ್ಯ ನಿರ್ವಹಣೆ ಮೇಲ್ವಿಚಾರಕರು,ಸಾಹಸ್ ಸಂಸ್ಥೆ ಸಿಬ್ಬಂದಿಗಳು,ಶಾಲಾ ಶಿಕ್ಷಕವೃಂದವರು, ಉಪಸ್ಥಿತರಿದ್ದರು.ಶ ಓಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಿ.ಎಸ್.ಆರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಕರಾವಳಿ ಮಿಷನ್ ತಂಡವು ಬೈಂದೂರು ತಾಲೂಕಿನ ನಾವುಂದ ಗ್ರಾಮ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರಿವಿನ ಆಂದೋಲನ ಕಾರ್ಯಕ್ರಮವನ್ನು ಗಣನೀಯ ಬದಲಾವಣೆ ಮೂಲಕ ಮುಗಿಸಿದೆ.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

3 weeks ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 weeks ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

1 month ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago