ಕುಂದಾಪುರ:ಶ ಓಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಿ.ಎಸ್.ಆರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಕರಾವಳಿ ಮಿಷನ್ ತಂಡದ ವತಿಯಿಂದ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಅರೆಹೊಳೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ರೀತಿಯ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಬುಧವಾರ ನಡೆಯಿತು.
ಅರೆಹೊಳೆ ಶಾಲೆ ಮುಖ್ಯೋಪಾಧ್ಯಾಯ ವೆಂಕಟ ಆಚಾರ್ಯ ಮಾತನಾಡಿ,ನಮ್ಮೂರಿನ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರ ಮುಖೇನ ಸ್ವಚ್ಛ ಪರಿಸರ ನಿರ್ಮಾಣ ಮಾಡುವಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಹೇಳಿದರು.
ವಿಡಿಯೋ ಮತ್ತು ಚಟುವಟಿಕೆ ಮೂಲಕ ಕಸದ ದುಷ್ಪರಿಣಾಮಗಳು ಸರಿಯಾದ ವಿಂಗಡಣೆ ಮತ್ತು ವಿಲೇವಾರಿ.ಕಸದ ನಿರ್ವಹಣೆಯಲ್ಲಿ ಜನ ಸಾಮಾನ್ಯರು,ಅಧಿಕಾರಿಗಳು ಹಾಗೂ ಸಂಗ್ರಾಹಕರ ಕರ್ತವ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.ಈ ಸಂದರ್ಭದಲ್ಲಿ ನಾವುಂದ ಘನತ್ಯಾಜ್ಯ ನಿರ್ವಹಣೆ ಮೇಲ್ವಿಚಾರಕರು,ಸಾಹಸ್ ಸಂಸ್ಥೆ ಸಿಬ್ಬಂದಿಗಳು,ಶಾಲಾ ಶಿಕ್ಷಕವೃಂದವರು, ಉಪಸ್ಥಿತರಿದ್ದರು.ಶ ಓಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಿ.ಎಸ್.ಆರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಕರಾವಳಿ ಮಿಷನ್ ತಂಡವು ಬೈಂದೂರು ತಾಲೂಕಿನ ನಾವುಂದ ಗ್ರಾಮ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರಿವಿನ ಆಂದೋಲನ ಕಾರ್ಯಕ್ರಮವನ್ನು ಗಣನೀಯ ಬದಲಾವಣೆ ಮೂಲಕ ಮುಗಿಸಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…