ಕುಂದಾಪುರ

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

Share

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಘಟನೆ ಶುಕ್ರವಾರ ನಡೆದಿದೆ.
ಸಮಯಕ್ಕೆ ಸರಿಯಾಗಿ ಲಾರಿ ನಿಗದಿತ ಸ್ಥಳವನ್ನು ತಲುಪದೆ ಇದ್ದ ಹಿನ್ನೆಲೆಯಲ್ಲಿ ಲಾರಿ ಮಾಲೀಕರು ಲಾರಿಯ ಪತ್ತೆಗೆ ಮುಂದಾಗಿದ್ದಂತಹ ಸಂದರ್ಭದಲ್ಲಿ ತ್ರಾಸಿ ಫ್ಲೈವರ್ ಸಮೀಪ ರಾಷ್ರೀಯ ಹೆದ್ದಾರಿ 66 ರಲ್ಲಿ ಲಾರಿ ನಿಂತಿರುವುದು ಪತ್ತೆಯಾಗಿದೆ.ಗಂಗೊಳ್ಳಿ ಠಾಣೆ ಪೆÇಲೀಸ್‍ರು ರಸ್ತೆ ಬದಿಯಲ್ಲಿ ನಿಂತ್ತಿರುವ ಲಾರಿಯನ್ನು ತಪಾಸಣೆ ಮಾಡುತ್ತಿದ್ದ ವೇಳೆ ಲಾರಿ ಒಳಗೆ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಕಂಡು ಬಂದಿದೆ.ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆ ಶಿತಲೀಕರಣ ಘಟಕಕ್ಕೆ ರವಾನಿಸಲಾಗಿದ್ದು.ಹೆಚ್ಚಿನ ತನಿಖೆ ಯಿಂದ ಸತ್ಯಾಂಶ ಹೊರ ಬೀಳಲಿದೆ.ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಾಳಿದಾಸ ನಗರದ ನಿವಾಸಿ ಮನ್ಸೂರ್ ಅಲಿ ಸಾಹಬ್ (45) ಎಂದು ತಿಳಿದು ಬಂದಿದೆ.

Advertisement

Share
Team Kundapur Times

Recent Posts

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

5 days ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 week ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 week ago

ಘನತ್ಯಾಜ್ಯ ನಿರ್ವಹಣೆ ಮಾಹಿತಿ ಕಾರ್ಯಕ್ರಮ:

ಕುಂದಾಪುರ:ಶ ಓಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಿ.ಎಸ್.ಆರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಕರಾವಳಿ ಮಿಷನ್ ತಂಡದ ವತಿಯಿಂದ ಬೈಂದೂರು…

1 week ago

ಗುಡ್ಡಮ್ಮಾಡಿಯಲ್ಲಿ ಚಿರತೆ ಸಂಚಾರ

ಕುಂದಾಪುರ:ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಗ್ರಾಮಕರಣಿಕರ ಕಛೇರಿ ಎದುರುಗಡೆ ಮಂಗಳವಾರ ಸುಮಾರು 5.30 ಗಂಟೆ ಸುಮಾರಿಗೆ ಮುಖ್ಯ ರಸ್ತೆ ದಾಟಿ ಸೇನಾಪುರ…

1 week ago

ಗಗನ್ ಗಣಪತಿ ಭಟ್‍ಗೆ ಪ್ರಥಮ ಸ್ಥಾನ

ಮುಳ್ಳಿಕಟ್ಟೆ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 week ago