ಸುಮಾರು 40 ಅಡಿ ಆಳದ ಬಾವಿಗೆ ಬಿದ್ದು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬೆಕ್ಕಿನ ಮರಿಯೊಂದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥರು ಆಪದ್ಬಾಂಧವರಾಗಿದ್ದಾರೆ.
ಭಾನುವಾರದಂದು ಉಡುಪಿಯ ಮುಚ್ಚಲಕೋಡು ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಚೆನ್ನೈ ಮೊಕ್ಕಾಂನಲ್ಲಿದ್ದ ಶ್ರೀಗಳು ದೇವಸ್ಥಾನಕ್ಕೆ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಅವರಿಗೆ ಬೆಕ್ಕಿನ ಮರಿ ಬಾವಿಗೆ ಬಿದ್ದ ವಿಷಯ ತಿಳಿದು ಬಂದಿದೆ.
ಕೂಡಲೇ ಹಗ್ಗಕ್ಕೆ ಬಕೆಟ್ ಕಟ್ಟಿ ಬೆಕ್ಕಿನ ಮರಿಯನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಆಗ ಸ್ವತಃ ಪೇಜಾವರ ಶ್ರೀ ಗಳೇ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬೆಕ್ಕಿನ ಮರಿಯನ್ನು ಮೇಲಕ್ಕೆ ತಂದಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…