ಪ್ರಾದೇಶಿಕ ಸುದ್ದಿ

ಬಾವಿಗೆ ಬಿದ್ದು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬೆಕ್ಕಿನ ಮರಿಯೊಂದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥರು ಆಪದ್ಬಾಂಧವರಾಗಿದ್ದಾರೆ.

Share

Advertisement
Advertisement
Advertisement

ಸುಮಾರು 40 ಅಡಿ ಆಳದ ಬಾವಿಗೆ ಬಿದ್ದು ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬೆಕ್ಕಿನ ಮರಿಯೊಂದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥರು ಆಪದ್ಬಾಂಧವರಾಗಿದ್ದಾರೆ.

Advertisement

ಭಾನುವಾರದಂದು ಉಡುಪಿಯ ಮುಚ್ಚಲಕೋಡು ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಚೆನ್ನೈ ಮೊಕ್ಕಾಂನಲ್ಲಿದ್ದ ಶ್ರೀಗಳು ದೇವಸ್ಥಾನಕ್ಕೆ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಅವರಿಗೆ ಬೆಕ್ಕಿನ ಮರಿ ಬಾವಿಗೆ ಬಿದ್ದ ವಿಷಯ ತಿಳಿದು ಬಂದಿದೆ.

ಕೂಡಲೇ ಹಗ್ಗಕ್ಕೆ ಬಕೆಟ್ ಕಟ್ಟಿ ಬೆಕ್ಕಿನ ಮರಿಯನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಆಗ ಸ್ವತಃ ಪೇಜಾವರ ಶ್ರೀ ಗಳೇ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬೆಕ್ಕಿನ ಮರಿಯನ್ನು ಮೇಲಕ್ಕೆ ತಂದಿದ್ದಾರೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago