ಕುಂದಾಪುರ:ಬಿಪರ್ಜಾಯ್ ಚಂಡಮಾರುತದಿಂದ ಕಡಲಬ್ಬರ ಉಂಟಾದ ಕಾರಣ ಬೈಂದೂರು ತಾಲೂಕಿನ ಮರವಂತೆಯಲ್ಲಿ ಕಡಲ್ಕೊರೆತ ಉಂಟಾಗಿ ಫಿಷರೀಸ್ ರಸ್ತೆ ಬಿರುಕು ಬಿಟ್ಟಿದೆ.
ಕಳೆದ ಬಾರಿ ಕಾಣಿಸಿಕೊಂಡಿದ್ದ ತೌಕ್ತೆ ಚಂಡಮಾರುತದ ಪ್ರಭಾವದಿಂದ ಮರವಂತೆ ಕರಾವಳಿ ಭಾಗದ ರಸ್ತೆ ಸಮುದ್ರ ಪಾಲಾಗಿತ್ತು,ಮೀನುಗಾರರು ಸ್ವತಃ ತಮ್ಮ ಖರ್ಚಿನಲ್ಲಿ ಕೆಂಪು ಮಣ್ಣನ್ನು ಹಾಕಿ ರಸ್ತೆಯನ್ನು ಪುನರ್ ನಿರ್ಮಣ ಮಾಡಿದ್ದರು ಆದರೆ ಸರಕಾರ ಯಾವುದೇ ರೀತಿ ಪರಿಹಾರದ ಕ್ರಮಗಳನ್ನು ಕೈಗೊಳ್ಳದೆ ಅಸಹಕಾರವನ್ನು ತಾಳಿತ್ತು.ಕಡಲ ತೀರದ ವಾಸಿಗಳ ರಕ್ಷಣೆಗೆ ಸರಕಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಮೀನುಗಾರರು ಆಗ್ರಹಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…