ಕುಂದಾಪುರ

ಹಣವನ್ನು ಹಿಂತಿರುಗಿಸಿ ಸಾಮಾಜಿಕ ಕಾಳಜಿ ಮೆರೆದ ಧನ್ವಿ ಮರವಂತೆ

Share


ಕುಂದಾಪುರ:ವಿಶ್ವ ಯೋಗ ಪಟು ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ವಿಜೇತೆ ಬಾಲ ಪ್ರತಿಭೆಯಾಧ ಧನ್ವಿ ಮರವಂತೆ ಅವರು ಶುಕ್ರವಾರ ಮನೆಯಿಂದ ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಸಿಕ್ಕಿದ್ದ ಸುಮಾರು 11,500.ರೂ ಅನ್ನು ಪೆÇಲೀಸ್ ಠಾಣೆಗೆ ಹಸ್ತಾಂತರ ಮಾಡಿ ಫಲಾನುಭವಿಗಳಿಗೆ ಮರಳಿಸುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.
ಬಾಲಪ್ರತಿಭೆ ಧನ್ವಿ ಮರವಂತೆ ಅವರ ಸಾಮಾಜಿಕ ಕಾಳಜಿಯನ್ನು ಪ್ರಶಂಶಿಸಿದ ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿ.ಎಸ್.ಐ ವಿನಯ್ ಎಂ ಕೊರ್ಲಹಳ್ಳಿ ಅವರು ಅವಳ ವಿದ್ಯಾರ್ಥಿ ಜೀವನಕ್ಕೆ ಅನುಕೂಲವಾಗುವ ದೃಷ್ಟಿಯಿಂದ 13,000.ರೂ ಮೌಲ್ಯದ ಟೇಬಲ್ ಸಹಿತ ಪರಿಕರವನ್ನು ಪ್ರಶಸ್ತಿ ರೂಪದಲ್ಲಿ ವಿತರಿಸಿ ಗೌರವಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

47 minutes ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago