ಕುಂದಾಪುರ:ಬೆಂಗಳೂರು ಹೊಂಗಸಂದ್ರ ಬೊಮ್ಮನಹಳ್ಳಿಯಲ್ಲಿ ಸೊಹನ್ ಶೆಟ್ಟಿ ಮೊಳಹಳ್ಳಿ ಮತ್ತು ಡಾ.ಬಿಪಿನ್ ಶೆಟ್ಟಿ ಮೊಳಹಳ್ಳಿ ಅವರ ಪಾಲುದಾರಿಕೆಯಲ್ಲಿ ನೂತನವಾಗಿ ಆರಂಭಗೊಂಡ ಟೀ ಡೇ ಕೆಫೆ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಬೊಮ್ಮನಹಳ್ಳಿ ಶಾಸಕರಾದ ಸತೀಶ್ ರೆಡ್ಡಿ ಅವರು ಟೀ ಡೇ ಕೆಫೆಯನ್ನು ಉದ್ಘಾಟಿಸಿ ಮಾತನಾಡಿ ನವ ಉದ್ಯಮ ಉತ್ತರೋತ್ತರವಾಗಿ ಬೆಳೆಯಲಿ ಎಂದು ಶುಭಹಾರೈಸಿದರು.ಈ ಸಂದರ್ಭದಲ್ಲಿ ಟೀ ಡೇ ಕೆಫೆ ಪಾಲುದಾರರಾದ ಸೋಹನ ಶೆಟ್ಟಿ ಮೊಳಹಳ್ಳಿ,ಡಾ.ಬಿಪಿನ್ ಶೆಟ್ಟಿ ಮೊಳಹಳ್ಳಿ ಮತ್ತು ಅರ್ಚಕರು,ಅವರ ಹಿತೈಷಿಗಳು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…