ಬಿತ್ತೋತ್ಸವ ಕಾರ್ಯಕ್ರಮ,ಬೀಜದ ಉಂಡೆ ಬಿತ್ತನೆ

Share

Advertisement
Advertisement
Advertisement

ಕುಂದಾಪುರ:ಕರ್ನಾಟಕ ಅರಣ್ಯ ಇಲಾಖೆ,ಮಂಗಳೂರು ವೃತ್ತ,ಕುಂದಾಪುರ ವಿಭಾಗ ಮತ್ತು ಕುಂದಾಪುರ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಆಲೂರು,ಆಶಯ ಇಕೊ ಕ್ಲಬ್,ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬಿತ್ತೋತ್ಸವ ಮತ್ತು ವನಮಹೋತ್ಸವ ಕಾರ್ಯಕ್ರಮ ಆಲೂರು ಪ್ರೌಢ ಶಾಲೆಯಲ್ಲಿ ಮಂಗಳವಾರ ನಡೆಯಿತು.
ಆಲೂರು ಗ್ರಾ.ಪಂ ಅಧ್ಯಕ್ಷೆ ಜಯಲಕ್ಷ್ಮೀ,ಉಪಾಧ್ಯಕ್ಷ ರವಿ ಶೆಟ್ಟಿ,ಅರಣ್ಯ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ,ಚಂದ್ರಶೇಖರ ಶೆಟ್ಟಿ,ಅರಣ್ಯಾಧಿಕಾರಿ ದೀಲಿಪ್,ಗ್ರಾ.ಪಂ ಸದಸ್ಯರುಗಳು,ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು,ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದವರು ಉಪಸ್ಥಿತಿದ್ದರು.ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು,ಪರಿಸರದಲ್ಲಿ ಬೀಜದ ಉಂಡೆಗಳನ್ನು ಬಿತ್ತಲಾಯಿತು.

Advertisement


Share

Leave a comment

Your email address will not be published. Required fields are marked *

You cannot copy content of this page