ಪುಸ್ತಕ,ಕ್ರೀಡಾ ಸಾಮಾಗ್ರಿ ವಿತರಣೆ

Share

Advertisement
Advertisement

Advertisement

ಕುಂದಾಪುರ:ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆಯಲ್ಲಿ ಪುಸ್ತಕ ಮತ್ತು ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ನಾಗೇಶ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ನಾಡ ಗ್ರಾ.ಪಂ ಅಧ್ಯಕ್ಷ ದಿನೇಶ್ ಶೆಟ್ಟಿ,ಉಪಾಧ್ಯಕ್ಷೆ ಪದ್ದು ಪೂಜಾರಿ,ಸದಸ್ಯ ಪ್ರತ್ವಿಷ್ ಶೆಟ್ಟಿ,ಚಂದ್ರಶೇಖರ್ ಶೆಟ್ಟಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಮೆಂಡನ್,ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಶೆಟ್ಟಿ,ಎಸ್‍ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.ಕಡಿಕೆ ಆಮನೆ ದಿ.ರಾಮಣ್ಣ ಶೆಟ್ಟಿ ಸ್ಮರಣಾರ್ಥವಾಗಿ ಪ್ರಸಾದ್ ಶೆಟ್ಟಿ ಅವರು 35,000.ರೂ ಮೌಲ್ಯದ ಪುಸ್ತಕವನ್ನು ಕೊಡುಗೆ ಆಗಿ ನೀಡಿದರು.ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಡುಪಿ ವತಿಯಿಂದ 25,00.ರೂ ಮೌಲ್ಯದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

Advertisement
Advertisement


Share

Leave a comment

Your email address will not be published. Required fields are marked *

You cannot copy content of this page