ಕುಂದಾಪುರ:ಬಡಾಕೆರೆ ಶ್ರೀಮತಿ ಶಾಂತ ಮತ್ತು ಮಾಧವ ಅಡಿಗ ಅವರ ಆಶಯದಂತೆ,ವೇ.ಮೂ ಲೋಕೇಶ ಅಡಿಗ ನಾಗಪಾತ್ರಿಗಳು ಮತ್ತು ಪ್ರಾಂತೀಯ ಧರ್ಮಾಧಿಕಾರಿ ಶ್ರೀ ಶಾರದಾಪೀಠಂ ಶೃಂಗೇರಿ ಅವರ ನೇತೃತ್ವದಲ್ಲಿ
ಧಾರ್ಮಿಕ ಮಂದಿರ ನಾವುಂದ ಬಡಾಕೆರೆಯಲ್ಲಿ ಶ್ರೀ ಶಾರದಾ ಸದ್ವಿದ್ಯಾ ಆಷಾಢ ವೇದ ಶಿಬಿರ ಜೂ.30 ರಿಂದ ಆರಂಭಗೊಂಡು 21 ದಿನಗಳ ಕಾಲ ನಡೆಯಲಿದೆ.ಆಷಾಢ ವೇದ ಶಿಬಿರಕ್ಕೆ ಆಸಕ್ತ ಬ್ರಾಹ್ಮಣ ಸಮಾಜ ಬಾಂಧವ ವಯಸ್ಕರು ಭಾಗವಹಿಸಬಹುದು.ಶಿಬಿರಕ್ಕೆ ಬರಲು ಇಚ್ಛಿಸುವವರು ಸಸ್ವರ ವೇದ ಪುಸ್ತಕ ತರುವುದು ಕಡ್ಡಾಯ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…