ಕುಂದಾಪುರ:ಬಡಾಕೆರೆ ಶ್ರೀಮತಿ ಶಾಂತ ಮತ್ತು ಮಾಧವ ಅಡಿಗ ಅವರ ಆಶಯದಂತೆ,ವೇ.ಮೂ ಲೋಕೇಶ ಅಡಿಗ ನಾಗಪಾತ್ರಿಗಳು ಮತ್ತು ಪ್ರಾಂತೀಯ ಧರ್ಮಾಧಿಕಾರಿ ಶ್ರೀ ಶಾರದಾಪೀಠಂ ಶೃಂಗೇರಿ ಅವರ ನೇತೃತ್ವದಲ್ಲಿ
ಧಾರ್ಮಿಕ ಮಂದಿರ ನಾವುಂದ ಬಡಾಕೆರೆಯಲ್ಲಿ ಶ್ರೀ ಶಾರದಾ ಸದ್ವಿದ್ಯಾ ಆಷಾಢ ವೇದ ಶಿಬಿರ ಜೂ.30 ರಿಂದ ಆರಂಭಗೊಂಡು 21 ದಿನಗಳ ಕಾಲ ನಡೆಯಲಿದೆ.ಆಷಾಢ ವೇದ ಶಿಬಿರಕ್ಕೆ ಆಸಕ್ತ ಬ್ರಾಹ್ಮಣ ಸಮಾಜ ಬಾಂಧವ ವಯಸ್ಕರು ಭಾಗವಹಿಸಬಹುದು.ಶಿಬಿರಕ್ಕೆ ಬರಲು ಇಚ್ಛಿಸುವವರು ಸಸ್ವರ ವೇದ ಪುಸ್ತಕ ತರುವುದು ಕಡ್ಡಾಯ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…