ಕುಂದಾಪುರ

ಯಂತ್ರ ಶ್ರೀ ಬೇಸಾಯಕ್ಕೆ ರೈತರು ಆಸಕ್ತಿ,ಕೃಷಿ ಕೆಲಸ ಚುರುಕು

Share

Advertisement
Advertisement
Advertisement


ಕುಂದಾಪುರ:ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಗುಡ್ ಬೈ ಹೇಳಿದ ಗ್ರಾಮೀಣ ಪ್ರದೇಶದ ಕೃಷಿಕರು ಯಾಂತ್ರಿಕ ಕೃಷಿಯತ್ತಾ ಮುಖ ಮಾಡಿದ್ದಾರೆ.ಛಾಪೆ ಮಾದರಿ ಕೃಷಿ ಪದ್ಧತಿಯನ್ನು ಅಳವಡಿಕೆ ಮಾಡಿಕೊಂಡು ಯಂತ್ರ ಶ್ರೀ ಬೇಸಾಯಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದಾರೆ.ಯಂತ್ರ ಶ್ರೀ ಬೇಸಾಯಕ್ಕೆ ಪ್ರೋತ್ಸಾಹ ಧನವನ್ನು ನೀಡಬೇಕ್ಕೆನ್ನುವುದು ರೈತರ ಬೇಡಿಕೆ ಆಗಿದೆ.
ಮುಂಗಾರಿನ ಆರಂಭ ವಿಳಂಬವಾಗಿದ್ದರೂ ಜೂನ್ ಎರಡನೇ ವಾರದಲ್ಲಿ ಬಿರುಸಾಗಿ ಮಳೆ ಸುರಿದಿದ್ದರಿಂದ ಕೆರೆ,ಹಳ್ಳಕೊಳ್ಳ ತುಂಬಿಕೊಂಡಿದೆ ತೋಡುಗಳಲ್ಲಿ ನೀರು ಹರಿಯುತ್ತಿದೆ.ಕುಂದಾಪುರ ತಾಲೂಕಿನ ಆಲೂರು,ಹೊಸಾಡು,ಹಕ್ಲಾಡಿ,ಹೆಮ್ಮಾಡಿ,ಮರವಂತೆ,ನಾವುಂದ,ಕಡಿಕೆ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉಳುಮೆ ಕಾರ್ಯದಲ್ಲಿ ಕೃಷಿಕರು ನಿರತರಾಗಿದ್ದಾರೆ.ಜೂನ್ ತಿಂಗಳು ಕೊನೆ ಹಂತಕ್ಕೆ ತಲುಪಿದ್ದರು ಬಹುತೇಕ ಕಡೆಗಳಲ್ಲಿ ನಾಟಿ ಕಾರ್ಯ ಇನ್ನೂ ಆರಂಭವಾಗಿಲ್ಲ.ನಾಟಿ ಕಾರ್ಯಕ್ಕೆ ಚಾಪೆ ಮಾದರಿಯ ಸಸಿ ಮಡಿಗಳನ್ನು ಈಗಾಗಲೇ ಅನೇಕ ರೈತರು ಸಿದ್ಧಪಡಿಸಿಕೊಂಡಿದ್ದಾರೆ.ಇನ್ನೊಂದು ವಾರದಲ್ಲಿ ನಾಟಿ ಕಾರ್ಯ ಆರಂಭವಾಗಲಿದ್ದು ಗದ್ದೆಗಳನ್ನು ಹದ ಮಾಡುವ ಕಾರ್ಯದಲ್ಲಿ ರೈತರು ತೊಡಗಿಕೊಂಡಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago