ಕುಂದಾಪುರ:ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಗುಡ್ ಬೈ ಹೇಳಿದ ಗ್ರಾಮೀಣ ಪ್ರದೇಶದ ಕೃಷಿಕರು ಯಾಂತ್ರಿಕ ಕೃಷಿಯತ್ತಾ ಮುಖ ಮಾಡಿದ್ದಾರೆ.ಛಾಪೆ ಮಾದರಿ ಕೃಷಿ ಪದ್ಧತಿಯನ್ನು ಅಳವಡಿಕೆ ಮಾಡಿಕೊಂಡು ಯಂತ್ರ ಶ್ರೀ ಬೇಸಾಯಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದಾರೆ.ಯಂತ್ರ ಶ್ರೀ ಬೇಸಾಯಕ್ಕೆ ಪ್ರೋತ್ಸಾಹ ಧನವನ್ನು ನೀಡಬೇಕ್ಕೆನ್ನುವುದು ರೈತರ ಬೇಡಿಕೆ ಆಗಿದೆ.
ಮುಂಗಾರಿನ ಆರಂಭ ವಿಳಂಬವಾಗಿದ್ದರೂ ಜೂನ್ ಎರಡನೇ ವಾರದಲ್ಲಿ ಬಿರುಸಾಗಿ ಮಳೆ ಸುರಿದಿದ್ದರಿಂದ ಕೆರೆ,ಹಳ್ಳಕೊಳ್ಳ ತುಂಬಿಕೊಂಡಿದೆ ತೋಡುಗಳಲ್ಲಿ ನೀರು ಹರಿಯುತ್ತಿದೆ.ಕುಂದಾಪುರ ತಾಲೂಕಿನ ಆಲೂರು,ಹೊಸಾಡು,ಹಕ್ಲಾಡಿ,ಹೆಮ್ಮಾಡಿ,ಮರವಂತೆ,ನಾವುಂದ,ಕಡಿಕೆ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉಳುಮೆ ಕಾರ್ಯದಲ್ಲಿ ಕೃಷಿಕರು ನಿರತರಾಗಿದ್ದಾರೆ.ಜೂನ್ ತಿಂಗಳು ಕೊನೆ ಹಂತಕ್ಕೆ ತಲುಪಿದ್ದರು ಬಹುತೇಕ ಕಡೆಗಳಲ್ಲಿ ನಾಟಿ ಕಾರ್ಯ ಇನ್ನೂ ಆರಂಭವಾಗಿಲ್ಲ.ನಾಟಿ ಕಾರ್ಯಕ್ಕೆ ಚಾಪೆ ಮಾದರಿಯ ಸಸಿ ಮಡಿಗಳನ್ನು ಈಗಾಗಲೇ ಅನೇಕ ರೈತರು ಸಿದ್ಧಪಡಿಸಿಕೊಂಡಿದ್ದಾರೆ.ಇನ್ನೊಂದು ವಾರದಲ್ಲಿ ನಾಟಿ ಕಾರ್ಯ ಆರಂಭವಾಗಲಿದ್ದು ಗದ್ದೆಗಳನ್ನು ಹದ ಮಾಡುವ ಕಾರ್ಯದಲ್ಲಿ ರೈತರು ತೊಡಗಿಕೊಂಡಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…