ಕುಂದಾಪುರ:ಹಾಲಾಡಿ ಮಾರ್ಗದ ಮುಖ್ಯ ರಸ್ತೆಯಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸಾಗುತ್ತಿದ್ದ ಸಂದರ್ಭದಲ್ಲಿ ಮರವೊಂದು ಉರುಳಿ ಬಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು,ಸಾರ್ವಜನಿಕರ ಸಂಚಾರಕ್ಕೆ ತೊಡಕನ್ನು ಉಂಟು ಮಾಡುತ್ತಿದ್ದ ಮರವನ್ನು ಶಾಸಕರು ತಮ್ಮ ಸಂಗಡಿಗರೊಂದಿಗೆ ಸೇರಿಕೊಂಡು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ, ಅದೇ ಜಾಗದಲ್ಲಿ ಇನ್ನೊಂದು ಮರ ಉರುಳಿ ಬಿದ್ದ ಘಟನೆ ನಡೆದಿದೆ.ಕೂದಲೆಳೆ ಅಂತರದಲ್ಲಿ ಶಾಸಕರು ಪಾರಾಗಿದ್ದಾರೆ.
ಕ್ಷೇತ್ರದ ಶಾಸಕರು ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಸ್ವತಃ ತಾವೇ ತೆರವು ಮಾಡುವುದರ ಮುಖೇನ ಸಮಾಜಕ್ಕೆ ಮಾದರಿ ಸಂದೇಶವನ್ನು ರವಾನಿಸಿದ್ದಾರೆ.ಅವರ ಸಾಮಾಜಿಕ ಕಳಕಳಿಯುಳ್ಳ ಮನೋಭಾವ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…